ಮತ್ತೊಮ್ಮೆ ಸಿದ್ದು ಸಿಎಂ ಇಂಗಿತ

Webdunia
ಗುರುವಾರ, 4 ಮೇ 2023 (17:30 IST)
ನಾನು ಹಿಂದೆ ಸಿಎಂ ಆಗಿದ್ದೆ. ಈ ಬಾರಿ ಮತ್ತೆ ಅವಕಾಶ ಇದೆ. ನೀವೆಲ್ಲ ನನ್ನನ್ನು ಮತ್ತೆ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಈ ಮೂಲಕ ಮತ್ತೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ವರುಣಾದ ರಾಂಪುರದಲ್ಲಿ ಮಾತನಾಡಿದ ಅವರು, ಇಲ್ಲೇ ನೀವು ನಿಲ್ಲಬೇಕು ಅಂತಾ ಹೈಕಮಾಂಡ್ ನಿರ್ಧಾರ ಮಾಡಿ ಕಳುಹಿಸಿದೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಈಗಾಗಲೇ ನಾವು ಕೊಟ್ಟಿರುವ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್​ನಲ್ಲಿ ಈಡೇರಿಸುತ್ತೇವೆ. ನೀವೆಲ್ಲ ಈ ಹಿಂದೆ ಬೆಂಬಲಿಸಿದಂತೆಯೇ ಈ ಬಾರಿಯೂ ನನ್ನನ್ನು ಗೆಲ್ಲಿಸಿಕೊಡಿ ಎಂದು ವರುಣಾ ಕ್ಷೇತ್ರ ಮತದಾರರಲ್ಲಿ ಸಿದ್ದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments