Webdunia - Bharat's app for daily news and videos

Install App

ಜಾತಿಗೆ ಒಬ್ಬರು ಡಿಸಿಎಂ ಚರ್ಚೆ ಅನವಶ್ಯಕ: ಬಸವರಾಜ ರಾಯರೆಡ್ಡಿ

Sampriya
ಸೋಮವಾರ, 1 ಜುಲೈ 2024 (19:44 IST)
Photo Courtesy X
ಕಲಬುರಗಿ:  ಸಿಎಂ ಬದಲಾವಣೆ ಬಗ್ಗೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು ಸರಿಯಲ್ಲ. ಸಿಎಂ ಸ್ಥಾನ ಬಿಟ್ಟುಕೊಡಿ ಎನ್ನಲು ಅವರೇನು ಶಾಸಕಾಂಗ ಪಕ್ಷದ ಸದಸ್ಯರಾ ಪಕ್ಷದ ವರಿಷ್ಠರಾ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ ಅವರು ಆಕ್ರೋಶ ಹೊರಹಾಕಿದರು.

ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಡಿಸಿಎಂ ಕೇವಲ ಗೌರವದ ಹುದ್ದೆ ಹೊರತು ಸಂವಿಧಾನದ ಹುದ್ದೆಯಲ್ಲ. ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಅತ್ಯುತ್ತಮ ಆಡಳಿತಗಾರ ಆಗಿದ್ದು, ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು ಎಂದರು.

ಇನ್ನೂ ಭುಗಿಲೆದ್ದಿರುವ ಜಾತಿಗೆ ಒಬ್ಬರು ಡಿಸಿಎಂ ಚರ್ಚೆ ಅನವಶ್ಯಕವಾದದ್ದು. ಕಾಂಗ್ರೆಸ್ ಮುಖಂಡರು  ಇದನ್ನು ಇಲ್ಲಿಗೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದರು.

ಇನ್ನೂ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಧಾರ್ಮಿಕ ಮುಖಂಡರಾದವರು ಜನರಿಗೆ ಧರ್ಮದ ಬಗ್ಗೆ ಬೋಧನೆ ಮಾಡಬೇಕು ಹೊರತು ಧಾರ್ಮಿಕ ಅಶಸ್ತು ತೋರಿಸಬಾರದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments