Webdunia - Bharat's app for daily news and videos

Install App

ಆಪರೇಷನ್ ಕಮಲ ಒಪ್ಪಿಕೊಂಡ ಸಿ.ಟಿ.ರವಿ?

Webdunia
ಸೋಮವಾರ, 11 ಫೆಬ್ರವರಿ 2019 (12:38 IST)
ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಮಾತನಾಡಿದ್ದು ನಾನೇ ಎಂದು ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿರುವ ಬೆನ್ನಲ್ಲೇ ಇದೀಗ ಆಪರೇಷನ್ ಕಮಲ ಮಾಡ್ತಿರೋದು ನಿಜ ಎಂದು ಶಾಸಕರೊಬ್ಬರು ಒಪ್ಪಿಕೊಂಡಿದ್ದಾರೆನ್ನಲಾಗುತ್ತಿದೆ.

ನಾವು ಕಾಂಗ್ರೆಸ್, ಜೆಡಿಎಸ್ ನಲ್ಲಿ ದೊಡ್ಡ ದೊಡ್ಡವರಿಗೆ ಕೈಹಾಕಿದ್ದೇವೆ. ಹೀಗಂತ ಬಿಜೆಪಿಯ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಶರಣಗೌಡ ಜತೆ ನಡೆಸಿರುವ ಸಂಭಾಷಣೆಯನ್ನು ತಿರುಚಿದ್ದಾರೆ ಎಂದು ಈಗಾಗಲೇ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ ಎಂದರು.

ಅವರು ನಮ್ಮ ಶಾಸಕರನ್ನು ಈ ಹಿಂದೆ ಚೆನ್ನೈ, ಗೋವಾಕ್ಕೆ ಕರೆದುಕೊಂಡು ಹೋಗಿರಲಿಲ್ವಾ? ಎಂದು ಕೇಳಿದ ಸಿ.ಟಿ.ರವಿ, ಕಾಂಗ್ರೆಸ್ – ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments