Webdunia - Bharat's app for daily news and videos

Install App

ಬೆಳ್ಳಂ ಬೆಳಗ್ಗೆ ಆರ್ ಟಿ ಓ ಅಧಿಕಾರಿಗಳ ಕಾರ್ಯಾಚರಣೆ

Webdunia
ಮಂಗಳವಾರ, 22 ಆಗಸ್ಟ್ 2023 (13:03 IST)
ಅನಧಿಕೃತವಾಗಿ ವೈಟ್ ಬೋರ್ಡ್ ನಲ್ಲಿ ಮಕ್ಕಳನ್ನ ಕರೆದೊಯ್ಯುವ ಕುರಿತು ದೂರುಗಳು ಬಂದಿತ್ತು.ಹೀಗಾಗಿ ಇಂದು  ಶಾಲಾ ವಾಹನಗಳನ್ನ ತಡೆದು ಪರಿಶೀಲನೆ ನಡೆಸಲಾಗಿದೆ.ಅನಧಿಕೃತವಾಗಿ ಮಕ್ಕಳನ್ನ ಕರೆದೊಯ್ತುತ್ತಿದ್ದ 15 ಕ್ಕೂ ಅಧಿಕ ಒಮಿನಿ ಕಾರುಗಳು ವಶಕ್ಕೆ ಪಡೆಯಲಾಗಿದೆ.ಶಾಲಾ ಬಸ್ ಗಳನ್ನೂ ತಡೆದು ದಾಖಲಾತಿ ಪರಿಶೀಲನೆ ನಡೆಸಿದ್ದು,ಶಾಲಾ ಮಕ್ಕಳ ಸುರಕ್ಷತೆ ಕ್ರಮಗಳಿಲ್ಲ‌ ಅನ್ನೋ ಕಾರಣದಿಂದ ಕಾರ್ಯಾಚರಣೆ ನಡೆಸಲಾಗಿದೆ.ಹೀಗಾಗಿ ಇಂದು  ಶಾಲಾ ವಾಹನಗಳನ್ನ ತಡೆದು ಪರಿಶೀಲನೆ ವೇಳೆ ನಿಯಮ ಬಾಹಿರವಾಗಿ ಮಕ್ಕಳನ್ನ ಶಾಲೆಗೆ ಕರೆದೊಯ್ಯುತ್ತಿದ್ದ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.
 
ಸಾರಿಗೆ ಇಲಾಖೆ ಜಂಟಿ ಆಯುಕ್ತರಾದ ಶೋಭ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ಮಕ್ಕಳನ್ನ ಕರೆದೊಯ್ತುತ್ತಿದ್ದ 15 ಕ್ಕೂ ಅಧಿಕ ಒಮಿನಿ ಕಾರುಗಳು ವಶಕ್ಕೆ ಪಡೆಯಲಾಗಿದೆ,ಶಾಲಾ ಬಸ್ ಗಳನ್ನೂ ತಡೆದು ಪರಿಶೀಲನೆ ನಡೆಸಿದ ವೇಳೆ ಸಿಸಿ ಕ್ಯಾಮರ, ಫಸ್ಟ್ ಎಡ್ ಬಾಜ್ಸ್ ಹಾಗೂ ಗ್ರಿಲ್ ಇಲ್ಲದ ಶಾಲಾ ವಾಹನಗಳನ್ನ ಸೀಜ್ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments