Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಾವು ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ ಬಳಿಕವೇ ಸುಪ್ರೀಂಕೋರ್ಟ್ ಗಣಿಗಳನ್ನು ಕೆಟಗರಿಯಾಗಿ ವಿಂಗಡನೆ ಮಾಡಿದೆ.
ಸಿ- ಕೆಟಗರಿ ಇರಲಿ, ಯಾವುದೇ ಗಣಿ ಇರಲಿ, ಕಾನೂನುಬದ್ಧವಾಗಿ ಲೈಸೆನ್ಸ್ ಪಡೆದು ಗಣಿಗಾರಿಕೆ ಮಾಡುತ್ತಿದ್ದರೆ, ಎಲ್ಲ ಸಹಕಾರ ನೀಡಲಾಗುವುದು ಅಂತಾ ಸಿಎಮ್ ಸಿದ್ದರಾಮಯ್ಯ ಹೇಳಿದ್ದಾರೆ.