Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ‘ಬರ ಬರೆ’ಗೆ ವಿಪಕ್ಷ ಸಜ್ಜು

Webdunia
ಮಂಗಳವಾರ, 5 ಡಿಸೆಂಬರ್ 2023 (14:41 IST)
ಇಂದು ಬೆಳಗಾವಿಯಲ್ಲಿ ಎರಡನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್​​ ತಯಾರಿ ನಡೆಸಿವೆ.. ಈಗಾಗಲೇ ಬರದ ಕುರಿತು ಚರ್ಚೆಗೆ ವಿಪಕ್ಷಗಳು ನಿಲುವಳಿ ಸೂಚನೆ ಮಂಡನೆ ಮಾಡಿವೆ.
ಈ ಬಗ್ಗೆ ಚರ್ಚೆಗೆ​ ವಿಧಾನ ಸಭಾ ಸ್ಪೀಕರ್​​ U.T.ಖಾದರ್​​ ಪೂರ್ವಭಾವಿ ಚರ್ಚೆಗೆ ಅನುಮತಿ ನೀಡಿದ್ದಾರೆ.. ಈ ನಿಟ್ಟಿನಲ್ಲಿ ಇಂದು ಇಡೀ ದಿನ ಬರದ ಬರೆ ಎಳೆಯಲು ವಿರೋಧ ಪಕ್ಷ ರೆಡಿಯಾಗಿದೆ.

ಬರ ನಿರ್ವಹಣೆಯಲ್ಲಿ ಸರ್ಕಾರ ಎಡವಿದೆ.. ಹೆಸರಿಗಷ್ಟೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೆ ಯಾವುದೇ ಪರಿಹಾರ ಕೊಟ್ಟಿಲ್ಲ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಪ್ರಮುಖರು ಪ್ರತ್ಯೇಕ ತಂಡಗಳಲ್ಲಿ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡಿದ್ದು, ಪ್ರವಾಸದ ವೇಳೆ ಸಂಗ್ರಹಿಸಲಾದ ಮಾಹಿತಿಗಳ ಆಧಾರದ ಮೇಲೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments