Webdunia - Bharat's app for daily news and videos

Install App

ಸುಮಲತಾ, ನಿಖಿಲ್ ಸ್ಪರ್ಧೆಗೆ ವಿರೋಧ; ಬಹಿರಂಗ ಚರ್ಚೆಗೆ ಬರಲು ಪಟ್ಟು!

Webdunia
ಬುಧವಾರ, 6 ಮಾರ್ಚ್ 2019 (18:47 IST)
ಮಂಡ್ಯದಿಂದ ಸುಮಲತಾ, ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ.
ಕರ್ನಾಟಕ ಪ್ರಗತಿಪರ ಸಂಘಟನೆಯಿಂದ ಪ್ರತಿಭಟನೆ ನಡೆದಿದ್ದು, ಮಂಡ್ಯದಲ್ಲಿ ಸುಮಲತಾ, ನಿಖಿಲ್ ಸ್ಪರ್ಧೆ ಮಾಡಬಾರದೆಂದು ಒತ್ತಾಯ ಮಾಡುತ್ತಿದ್ದಾರೆ.

ಮಂಡ್ಯದ ಕೆ.ವಿ.ಶಂಕರಗೌಡ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಸುಮಲತಾ, ನಿಖಿಲ್ ಇಬ್ಬರಿಗೂ ಮಂಡ್ಯದ ಸಮಸ್ಯೆಗಳ ಅರಿವಿಲ್ಲ. ಸಮಸ್ಯೆಗಳ ಅರಿವಿಲ್ಲದವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದರು.

ಅನುಕಂಪ ಹಾಗೂ ಕುಟುಂಬದ ಪ್ರಭಾವದ ಲಾಭ ಪಡೆದುಕೊಳ್ಳಲು ಇಬ್ಬರೂ ಬಂದಿದ್ದಾರೆ ಎಂದು ಟೀಕಿಸಿರುವ ಪ್ರತಿಭಟನಾಕಾರರು, ಸಮಸ್ಯೆಗಳನ್ನು ಅರಿತ ಸ್ಥಳೀಯರಿಗೆ ಅವಕಾಶ ನೀಡಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎಂದಿದ್ದಾರೆ.
ಸುಮಲತಾ ಹಾಗೂ ನಿಖಿಲ್ ಸ್ಪರ್ಧೆಗೂ ಮೊದಲು ಬಹಿರಂಗ ಚರ್ಚೆಗೆ ಬರಬೇಕು. ಇಲ್ಲಿನ ಸಮಸ್ಯೆಗಳ ಬಗ್ಗೆ ಅವರಿಗೆ ಇರುವ ಅರಿವಿನ ಬಗ್ಗೆ ಮಂಡ್ಯ ಜನರಿಗೆ ತಿಳಿಯಲಿ ಎಂದು ಒತ್ತಾಯ ಮಾಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments