ಕೊನೇ ದಿನ ಮಾರ್ಷಲ್ಗಳ ಜತೆ ವಿಪಕ್ಷ ‘ಸಂಘರ್ಷ’!

Webdunia
ಗುರುವಾರ, 12 ಆಗಸ್ಟ್ 2021 (12:23 IST)
ನವದೆಹಲಿ(ಆ.12): ಸಂಸತ್ ಕಲಾಪದ ಕೊನೆಯ ದಿನ ಕೂಡ ವಿಪಕ್ಷಗಳು ರಾಜ್ಯಸಭೆಯಲ್ಲಿ ತೀವ್ರ ಕೋಲಾಹಲ ಎಬ್ಬಿಸಿ, ಮಾರ್ಷಲ್ಗಳೊಂದಿಗೆ ಸಂಘರ್ಷ ನಡೆಸಿದ ಘಟನೆ ನಡೆದಿದೆ. ಕಾಗದಪತ್ರಗಳನ್ನು ವಿಪಕ್ಷ ಸದಸ್ಯರು ಹರಿದು ತೂರಾಡಿದ್ದಾರೆ.

ಒಬಿಸಿ ಮಸೂದೆ ಪಾಸಾದ ಬಳಿಕ ವಿಮಾ ಕಂಪನಿಗಳ ಖಾಸಗೀಕರಣ ವಿಧೇಕಯವನ್ನು ಸರ್ಕಾರ ಕೈಗೆತ್ತಿಕೊಂಡಿತು. ಆಗ ಇದನ್ನು ವಿರೋಧಿಸಿ ವಿಪಕ್ಷ ಸದಸ್ಯರು ಸಭಾಪತಿ ಪೀಠದತ್ತ ಮುನ್ನುಗ್ಗಲು ಯತ್ನಿಸಿದರು. ಅವರನ್ನು ತಡೆಯಲು 50 ಪುರುಷ/ಮಹಿಳಾ ಮಾರ್ಷಲ್ಗಳನ್ನು ನಿಯೋಜಿಸಲಾಯಿತು. ಈ ವೇಳೆ ಮಾರ್ಷಲ್ಗಳು ಹಾಗೂ ಸಂಸದರ ನಡುವೆ ಸಂಘರ್ಷ ನಡೆಯಿತು.
ಈ ನಡುವೆ, ಪುರುಷ ಸಂಸದರಿದ್ದ ಕಡೆ ಮಹಿಳಾ ಮಾರ್ಷಲ್ಗಳನ್ನು ಹಾಕಲಾಗಿತ್ತು. ಮಹಿಳಾ ಸದಸ್ಯರಿದ್ದ ಕಡೆ ಪುರುಷ ಮಾರ್ಷಲ್ಗಳನ್ನು ಹಾಕಲಾಗಿತ್ತು. ಇದಕ್ಕೆ ಆಕ್ಷೇಪಿಸಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಮಹಿಳಾ ಸಂಸದರಿಗೆ ಸುರಕ್ಷತೆ ಇಲ್ಲ’ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಸಂಭವ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಮುಂದಿನ ಸುದ್ದಿ
Show comments