ಕೊನೇ ದಿನ ಮಾರ್ಷಲ್ಗಳ ಜತೆ ವಿಪಕ್ಷ ‘ಸಂಘರ್ಷ’!

Webdunia
ಗುರುವಾರ, 12 ಆಗಸ್ಟ್ 2021 (12:23 IST)
ನವದೆಹಲಿ(ಆ.12): ಸಂಸತ್ ಕಲಾಪದ ಕೊನೆಯ ದಿನ ಕೂಡ ವಿಪಕ್ಷಗಳು ರಾಜ್ಯಸಭೆಯಲ್ಲಿ ತೀವ್ರ ಕೋಲಾಹಲ ಎಬ್ಬಿಸಿ, ಮಾರ್ಷಲ್ಗಳೊಂದಿಗೆ ಸಂಘರ್ಷ ನಡೆಸಿದ ಘಟನೆ ನಡೆದಿದೆ. ಕಾಗದಪತ್ರಗಳನ್ನು ವಿಪಕ್ಷ ಸದಸ್ಯರು ಹರಿದು ತೂರಾಡಿದ್ದಾರೆ.

ಒಬಿಸಿ ಮಸೂದೆ ಪಾಸಾದ ಬಳಿಕ ವಿಮಾ ಕಂಪನಿಗಳ ಖಾಸಗೀಕರಣ ವಿಧೇಕಯವನ್ನು ಸರ್ಕಾರ ಕೈಗೆತ್ತಿಕೊಂಡಿತು. ಆಗ ಇದನ್ನು ವಿರೋಧಿಸಿ ವಿಪಕ್ಷ ಸದಸ್ಯರು ಸಭಾಪತಿ ಪೀಠದತ್ತ ಮುನ್ನುಗ್ಗಲು ಯತ್ನಿಸಿದರು. ಅವರನ್ನು ತಡೆಯಲು 50 ಪುರುಷ/ಮಹಿಳಾ ಮಾರ್ಷಲ್ಗಳನ್ನು ನಿಯೋಜಿಸಲಾಯಿತು. ಈ ವೇಳೆ ಮಾರ್ಷಲ್ಗಳು ಹಾಗೂ ಸಂಸದರ ನಡುವೆ ಸಂಘರ್ಷ ನಡೆಯಿತು.
ಈ ನಡುವೆ, ಪುರುಷ ಸಂಸದರಿದ್ದ ಕಡೆ ಮಹಿಳಾ ಮಾರ್ಷಲ್ಗಳನ್ನು ಹಾಕಲಾಗಿತ್ತು. ಮಹಿಳಾ ಸದಸ್ಯರಿದ್ದ ಕಡೆ ಪುರುಷ ಮಾರ್ಷಲ್ಗಳನ್ನು ಹಾಕಲಾಗಿತ್ತು. ಇದಕ್ಕೆ ಆಕ್ಷೇಪಿಸಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಮಹಿಳಾ ಸಂಸದರಿಗೆ ಸುರಕ್ಷತೆ ಇಲ್ಲ’ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments