2025ಕ್ಕೆ 10 ದಶಲಕ್ಷ ಆರ್ಥಿಕ ಅವಕಾಶ ಸೃಷ್ಟಿ..!

Webdunia
ಗುರುವಾರ, 1 ಜುಲೈ 2021 (15:26 IST)
ಕೌಶಲ್ಯ ಮತ್ತು ಉದ್ಯಮಶೀಲತೆ" ಕಾರ್ಯಪಡೆ ಸಭೆ ನಡೆಸಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ  2025ರ ಹೊತ್ತಿಗೆ ಕೌಶಲ್ಯ ಮತ್ತು ಉದ್ಯಮಶೀಲತೆ ವಲಯದಲ್ಲಿ 10 ದಶಲಕ್ಷ ಆರ್ಥಿಕ ಅವಕಾಶಗಳನ್ನು ಸೃಷ್ಟಿ ಮಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅತಿದೊಡ್ಡ ಹೆಜ್ಜೆ ಇರಿಸಿದೆ ಎಂದು ಕೌಶಲ್ಯಾಭಿವೃದ್ಧಿ ಖಾತೆ ಮಂತ್ರಿಗಳೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 
ಬೆಂಗಳೂರಿನಲ್ಲಿ ಗುರುವಾರ "ಕೌಶಲ್ಯ ಮತ್ತು ಉದ್ಯಮಶೀಲತೆ" ಕಾರ್ಯಪಡೆಯ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿ ಮಾಡುವ ನಿಟ್ಟಿನಲ್ಲಿ ಜುಲೈ 15ರೊಳಗೆ ಕಾರ್ಯಯೋಜನೆಯ ವರದಿ ಸಲ್ಲಿಸುವಂತೆ ಕಾರ್ಯಪಡೆಗೆ ಸೂಚಿಸಲಾಗಿದೆ ಎಂದರು. 
 
ಕೋವಿಡ್‌ ಸಂಕಷ್ಟದಿಂದ ರಾಜ್ಯದಲ್ಲಿ ಆರ್ಥಿಕ ಅವಕಾಶಗಳು, ಉದ್ಯೋಗ ಸರಪಳಿಯ ಮೇಲೆ ಮಾರಕ ಪರಿಣಾಮ ಬೀರಿದ್ದು, ಇದಕ್ಕೆ ಬಹು…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಮುಂದಿನ ಸುದ್ದಿ
Show comments