Webdunia - Bharat's app for daily news and videos

Install App

ರಾಜ್ಯದೆಲ್ಲೆಡೆ ಸತೀಶ್ ಜಾರಕಿಹೊಳಿ ವಿರುದ್ಧ ಭುಗಿಲೆದ್ದ ಆಕ್ರೋಶ

Webdunia
ಬುಧವಾರ, 9 ನವೆಂಬರ್ 2022 (15:30 IST)
ಹಿಂದೂ ಪದದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ರಾಜ್ಯವ್ಯಾಪಿ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿಗೆ ಹೊಸ ಅಸ್ತ್ರವಾಗಿದ್ದು.ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು,ಬಿಜೆಪಿ ಮೋರ್ಚಾಗಳಿಂದ ಬೆಂಗಳೂರಿನ ಮೈಸೂರ್ ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಯುತ್ತಿದೆ.ಹಿಂದೂ ವಿರೋದಿ ಕಾಂಗ್ರೆಸ್ ಪಕ್ಷ ಎಂದು ಘೋಷಣೆ ಕೂಗಿ ಪ್ರತಿಭಟಿಸುತ್ತಿದ್ದಾರೆ.
 
ಬಿಜೆಪಿ ಯುವಮೋರ್ಛಾ ರಾಜ್ಯಾಧ್ಯಕ್ಷ ಸಂದೀಪ್ ಕುಮಾರ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ರಸ್ತೆ ಮಧ್ಯೆ ಟ್ರಾಫಿಕ್ ನಡುವೆಯೇ ಪ್ರತಿಕೃತಿ ದಹನ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತದಂತೆ ಒ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments