Webdunia - Bharat's app for daily news and videos

Install App

ಹಿಂದೂ ದೇವಸ್ಥಾನ ಪಕ್ಕದಲ್ಲೇ ಚರ್ಚ್ ನಿರ್ಮಾಣಕ್ಕೆ ಆಕ್ರೋಶ

Webdunia
ಬುಧವಾರ, 23 ನವೆಂಬರ್ 2022 (16:51 IST)
ಹಿಂದೂ ದೇವಸ್ಥಾನ ಪಕ್ಕದಲ್ಲೇ ಚರ್ಚ್ ನಿರ್ಮಾಣಮಾಡಿರುವುದಕ್ಕೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.ಜೀವನ್ ಭೀಮ ನಗರ ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಚರ್ಚ್ ನಿರ್ಮಾಣ ಮಾಡಿದ್ದು.ಕ್ರಿಷ್ಯಾನಿಟಿಯವರು ಚರ್ಚ್ ನಿರ್ಮಾಣ ಮಾಡಿ ಮತಾಂತರಕ್ಕೆ ಮುಂದಾಗುತ್ತಿದ್ದಾರೆ ಎಂದು ಅಸಾಮಾಧಾನ ಹೊರಹಾಕಿದ್ದಾರೆ.
 
ಸುತ್ತಮುತ್ತ  ಮೂರು ನಾಲ್ಕು‌ ಹಿಂದೂ ದೇವಸ್ಥಾನಗಳು ಇವೆ.ಅದರ ಮಧ್ಯೆ ಚರ್ಚ್ ನಿರ್ಮಾಣ ಮಾಡಿದ್ದಾರೆ.ಇವರಿಗೆ ಪರ್ಮಿಷನ್ ಕೊಟ್ಟವರು ಯಾರು? ಎಂದು ಟ್ವಿಟರ್ ನಲ್ಲಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments