ದೇಶದಲ್ಲಿ ಕೊರೊನಾಗೆ 40 ಕ್ಕೂ ಹೆಚ್ಚು ಬಲಿ : ಮಹಾಮಾರಿ ಭೀತಿ ಹೆಚ್ಚಳ

Webdunia
ಮಂಗಳವಾರ, 31 ಮಾರ್ಚ್ 2020 (18:25 IST)
ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಮಹಾಮಾರಿ ಇದುವರೆಗೂ ದೇಶದಲ್ಲಿ 40 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದುಕೊಂಡಿದೆ.

ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಮಸೀದಿಯ ಸಭೆಯೊಂದರಲ್ಲಿ ಭಾಗಿಯಾಗಿದ್ದ 10 ಜನರು ಕೊರೊನಾ ವೈರಸ್ ನಿಂದಾಗಿ ವಿವಿಧೆಡೆ ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ.

ತೆಲಂಗಾಣ, ಕರ್ನಾಟಕ, ಕೇರಳ, ಗುಜರಾತ್, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರ ಕೇಸ್ ಗಳು ವರದಿಯಾಗುತ್ತಿವೆ.

1334 ಜನರು ಮಾರಕ ಸೋಂಕಿನಿಂದಾಗಿ ಬಳಲುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೆಹಲಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 800 ಕ್ಕೂ ಹೆಚ್ಚು ಜನರನ್ನು ತಪಾಸಣೆ ಮಾಡಲಾಗಿದೆ. ಕೆಲವರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ, ಬಿಗ್ ಅಪ್ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ

ಇವಳೇನು ತಾಯಿಯಾ, ಹೆಮ್ಮಾರಿಯೋ.. ಮಗನ ಎದೆ ಮೇಲೆ ಕೂತು ಮಾಡಿದ್ದು ನೋಡಿದ್ರೆ ಕಣ್ಣೀರೇ ಬರುತ್ತೆ Video

11 ವರ್ಷದ ಬಾಲಕಿ ಮೇಲಿನ ರೇಪ್, ಕೊಲೆ ಕೇಸ್‌ನಲ್ಲಿ , ನಮ್ಮ ಮನೆಗೆ ಆತನ ಮೃತದೇಹ ಬರುವುದು ಬೇಡ

ಯೋಗ್ಯ ವ್ಯಕ್ತಿ ಮೇಲ್ಮನೆಗೆ ಆಯ್ಕೆಯಾಗಲಿ: ವಿಜಯೇಂದ್ರ

ಅಂಬುಲೆನ್ಸ್ ದಾರಿ ಮಾಡಿಕೊಡದೆ ಪುಂಡಾಟ ಮೆರೆದ ಅಪ್ರಾಪ್ತರಿಗೆ ಕಾನೂನು ಸಂಕಷ್ಟ

ಮುಂದಿನ ಸುದ್ದಿ
Show comments