ದಸರಾ ವಿಷಯದಲ್ಲಿ ಪಿ.ಎಚ್.ಡಿ

Webdunia
ಮಂಗಳವಾರ, 6 ಸೆಪ್ಟಂಬರ್ 2022 (16:48 IST)
ನಾಲ್ಕು ಶತಮಾನಗಳನ್ನು ಸವೆಸಿ ಐದನೇ ಶತಮಾನದತ್ತ ಸಾಗುತ್ತಿರುವ ಮೈಸೂರು ದಸರಾ ಪ್ರತಿವರ್ಷವೂ ಹಲವು ಹೊಸತನಗಳನ್ನು ತನ್ನೊಡಲಲ್ಲಿ ಸೇರಿಸಿಕೊಂಡು ಅದ್ಧೂರಿತನವನ್ನು ಇಮ್ಮಡಿ ಮಾಡಿಕೊಂಡು ಮುಂದೆ ಸಾಗುತ್ತಿದೆ. ಆಳರಸರ ಕಾಲದ ದಸರಾ ಇವತ್ತು ಸಾಂಸ್ಕೃತಿಕ ಸಂಗಮವಾಗಿ ನಾಡಹಬ್ಬವಾಗಿ ಪ್ರಜ್ವಲಿಸುತ್ತಿದೆ.
ದಸರಾದ ಬಗ್ಗೆ ಅಧ್ಯಯನ ಮಾಡಿ ಡಾ. ವಿ. ರಂಗನಾಥ್ ಪಿಹೆಚ್‌ಡಿ ಪದವಿಪಡೆದಿರುವುದು ವಿಶೇಷವಾಗಿದೆ.
 
ದಸರೆಗೆ ಪೌರಾಣಿಕ ಮತ್ತು ಐತಿಹಾಸಿಕ ಎರಡರ ಬೆಸುಗೆಯಿದೆ. ಇವತ್ತಿಗೂ ದಸರೆಯನ್ನು ಹಲವೆಡೆ ಆಚರಿಸಲಾಗುತ್ತಿದೆಯಾದರೂ ಅಲ್ಲಿನ ಆಚರಣೆಗೂ ಮೈಸೂರಿನಲ್ಲಿ ಆಚರಿಸಲ್ಪಡುವ ದಸರೆಗೂ ಭಿನ್ನತೆ ಮತ್ತು ವಿಶಿಷ್ಟತೆ ಕಂಡು ಬರುತ್ತದೆ. ಇಲ್ಲಿನ ದಸರೆಯಲ್ಲಿ ಸಂಪ್ರದಾಯದ ಲೇಪನದೊಂದಿಗೆ ರಾಜಪಾರಂಪರ್ಯದ ವೈಭವ, ಇತಿಹಾಸದ ಮೇಳೈಕೆ ಸಾಂಸ್ಕೃತಿಕ ಉತ್ಸವವಾಗಿ ಗಮನಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನಿ ಚರ್ಚೆ ಮಾಡೋಣ.. ಎಂದು ಆಹ್ವಾನ ಕೊಟ್ಟ ಕುಮಾರಸ್ವಾಮಿ, ನಾನು ರೆಡಿ ಎಂದು ಡೇಟ್ ಕೊಟ್ಟ ಡಿಕೆಶಿ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments