ಆ ದೇವಿ ಆಶೀರ್ವಾದ ಮಾಡಿದ್ರೆ ಜಾನುವಾರುಗಳಿಗೆ ಯಾವುದೇ ರೋಗ ಬರೋದಿಲ್ಲ!

Webdunia
ಬುಧವಾರ, 28 ನವೆಂಬರ್ 2018 (13:36 IST)
ಕಾರ್ತಿಕಮಾಸ ಪ್ರಯುಕ್ತ ಪಾರ್ವತಾಂಭ ಜಾತ್ರೆಯು ಭಕ್ತರ ಸಡಗರ ನಡುವೆ ನೆರವೇರಿತು.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ  ಅಲ್ಲಳ್ಳಿ ಪಾರ್ವತಾಂಭ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನಡೆಯಿತು.

ಕಾರ್ತಿಕಮಾಸದಲ್ಲಿ ನಡೆಯುವ ಈ ಜಾತ್ರೆಯಲ್ಲಿ ಪಾಲ್ಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು,  ಗ್ರಾಮ ದೇವತೆಯ ಮೆರವಣಿಗೆಯಲ್ಲಿ ತಮ್ಮ ಹರಕೆ ತೀರಿಸಿದರು. ದೇವಿಯ ಕೃಪೆಗೆ ಪಾತ್ರರಾದರು.

ಜಾನುವಾರುಗಳಿಗೆ ದೇವಿಯ ಬಳಿ ಪೂಜೆ ಮಾಡಿಸಿದರೆ ಉತ್ತಮ ಏಳ್ಗೆ ಹೊಂದುವುದಲ್ಲದೇ, ಯಾವುದೇ ರೋಗ ರುಜಿನಗಳು ಬರುವುದಿಲ್ಲ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಹೀಗಾಗಿ ವಿವಿಧ  ಗ್ರಾಮಗಳಿಂದ ಅಗಮಿಸಿದ್ದ ಜಾನುವಾರು ಮತ್ತು ಎತ್ತಿನ ಗಾಡಿಗಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ದೇಶದಲ್ಲಿ ಮತ್ತೊಂದು ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 17 ಮಂದಿ ಸಜೀವ ದಹನ

ಇಸ್ರೇಲ್‌, ಯುಎಸ್‌ ದಾಳಿಗೆ ಇರಾನ್‌ನ 7 ಉನ್ನತ ಅಧಿಕಾರಿಗಳು ಸಾವು, ಟೆಹ್ರಾನ್‌ನ ನಾಯಕತ್ವಕ್ಕೆ ಭಾರೀ ಹೊಡೆತ

ಇಸ್ರೇಲ್ ಯುಎಸ್ ದಾಳಿಗೆ ಮಧ್ಯಪ್ರಾಚ್ಯದ ಕಡೆ ಇರಾನ್ ಟಾರ್ಗೆಟ್‌: ಹೊತ್ತಿ ಉರಿದ ಬೆಹೆರೇನ್‌ ಹೊಟೇಲ್‌, ದುಬೈ ಏರ್‌ಪೋರ್ಟ್‌ನ ಭಯಾನಕ, Video

ದಾಳಿಯಲ್ಲಿ ಖಮೇನಿ ಸೇರಿ ಮಗಳು, ಅಳಿಯ ಕೂಡಾ ಸಾವು, ಇರಾನ್‌ನ ಹಲವೆಡೆ ಸಂಭ್ರಮಾಚರಣೆ, Video

ಮುಂದಿನ ಸುದ್ದಿ
Show comments