ಎರಡನೆ ದಿನಕ್ಕೆ ಕಾಲಿಟ್ಟ ಕಡಲೇಕಾಯಿ ಪರಿಷೆ

Webdunia
ಸೋಮವಾರ, 21 ನವೆಂಬರ್ 2022 (19:03 IST)
ಬೆಂಗಳೂರು ಐಟಿ ಸಿಟಿ, ಟ್ರಾಫಿಕ್ ಸಿಟಿ ಎಂದೆಲ್ಲಾ ಕರೆಸಿಕೊಂಡಿದ್ದರೂ, ಈ ಮಹಾನಗರ ತನ್ನ ಐತಿಹಾಸಿಕ ಪರಂಪರೆಯನ್ನೂ ಹಾಗೆಯೇ ಉಳಿಸಿಕೊಂಡಿದೆ. ದೇಸೀ ಸೊಗಡಿನ ಹಬ್ಬ, ಜಾತ್ರೆಗಳು ಇಲ್ಲಿ ಆಗಿಂದಾಗೆ ನಡೆಯುತ್ತಲೇ ಇರುತ್ತವೆ. ಇದಕ್ಕೆ ಉತ್ತಮ ಸಾಕ್ಷಿ, ಅತ್ಯದ್ಭುತವಾಗಿ ನಡೆಯುವ ಬಸವನಗುಡಿ ಕಡಲೇಕಾಯಿ ಪರಿಷೆ. ನಿನ್ನೆಯಿಂದ ಆರಂಭಗೊಂಡಿರುವ ಕಡಲೇಕಾಯಿ ಪರಿಷೆಗೆ ಜನಸಾಗರವೇ ಹರಿದುಬರುತ್ತಿದೆ. ಮಹಾನಗರ ಅದೆಷ್ಟೇ ಅಭಿವೃದ್ಧಿಯಾಗಿದ್ದರೂ ಇಂದಿಗೂ ಅದೆಷ್ಟೋ ಏರಿಯಾಗಳು ತಮ್ಮ ಹಳೇ ಶ್ರೀಮಂತ ಸಂಸ್ಕೃತಿಯನ್ನು ಹಾಗೆಯೇ ಉಳಿಸಿಕೊಂಡಿವೆ. ಹಲವು ದೇವಾಲಯಗಳಿಂದ ಸುತ್ತುವರೆದಿರುವ ಬಸವನಗುಡಿಯಲ್ಲಿ ಪೂಜೆ ಪುನಸ್ಕಾರಗಳು, ಹಬ್ಬಹರಿದಿನಗಳು, ಜಾತ್ರೆಗಳು ಜೋರಾಗಿಯೇ ನಡೆಯುತ್ತಿದೆ . ಇನ್ನು ಕಡಲೇಕಾಯಿ ಪರಿಷೆಗೆ ಜನ ಸಾಗರ ಹರಿದು ಬರುತ್ತಿದ್ದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಕ್ಯಾಬಿನೆಟ್ ಬದಲಾವಣೆ: ಯಾರನ್ನು ಕೈ ಬಿಡಬಹುದು, ಯಾರಿಗೆ ಸಚಿವ ಸ್ಥಾನ ಸಿಗಬಹುದು ಇಲ್ಲಿದೆ ಪಟ್ಟಿ

ಈ ಒಬ್ಬ ಅಧಿಕಾರಿ ಇಲ್ಲದೇ ಹೋಗಿದ್ದರೆ ಹಳ್ಳ ಹಿಡಿಯಿತ್ತಿತ್ತು ಕೇತನ್ ಅಗರ್ವಾಲ್ ಮರ್ಡರ್ ಕೇಸ್

ಬರಿಗೈಯಿಂದ ಎಟಿಎಂ ಒಳಹೊಕ್ಕಿದ್ದ ಕಳ್ಳರನ್ನು ಸೆರೆಹಿಡಿದ ಮಹಾರಾಷ್ಟ್ರ ಪೊಲೀಸರ ರೋಚಕ ಕಾರ್ಯಾಚರಣೆ Video

ವಿಚ್ಛೇದನಕ್ಕೆ ಮುನ್ನ ಎಲ್ಲಾ ಆಸ್ತಿ ತಾಯಿಗೆ ಟ್ರಾನ್ಫರ್ ಮಾಡಿದ್ದ ಪತಿ: ಪತ್ನಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಓಪನ್ ಕಿಟಿಕಿ ಬಳಿ ಮಗುವನ್ನು ಕೂರಿಸಿದ ತಾಯಿ: ಮುಂದಾಗಿದ್ದು ಘೋರ ದುರಂತ Video

ಮುಂದಿನ ಸುದ್ದಿ
Show comments