Webdunia - Bharat's app for daily news and videos

Install App

ಎರಡನೆ ದಿನಕ್ಕೆ ಕಾಲಿಟ್ಟ ಕಡಲೇಕಾಯಿ ಪರಿಷೆ

Webdunia
ಸೋಮವಾರ, 21 ನವೆಂಬರ್ 2022 (19:03 IST)
ಬೆಂಗಳೂರು ಐಟಿ ಸಿಟಿ, ಟ್ರಾಫಿಕ್ ಸಿಟಿ ಎಂದೆಲ್ಲಾ ಕರೆಸಿಕೊಂಡಿದ್ದರೂ, ಈ ಮಹಾನಗರ ತನ್ನ ಐತಿಹಾಸಿಕ ಪರಂಪರೆಯನ್ನೂ ಹಾಗೆಯೇ ಉಳಿಸಿಕೊಂಡಿದೆ. ದೇಸೀ ಸೊಗಡಿನ ಹಬ್ಬ, ಜಾತ್ರೆಗಳು ಇಲ್ಲಿ ಆಗಿಂದಾಗೆ ನಡೆಯುತ್ತಲೇ ಇರುತ್ತವೆ. ಇದಕ್ಕೆ ಉತ್ತಮ ಸಾಕ್ಷಿ, ಅತ್ಯದ್ಭುತವಾಗಿ ನಡೆಯುವ ಬಸವನಗುಡಿ ಕಡಲೇಕಾಯಿ ಪರಿಷೆ. ನಿನ್ನೆಯಿಂದ ಆರಂಭಗೊಂಡಿರುವ ಕಡಲೇಕಾಯಿ ಪರಿಷೆಗೆ ಜನಸಾಗರವೇ ಹರಿದುಬರುತ್ತಿದೆ. ಮಹಾನಗರ ಅದೆಷ್ಟೇ ಅಭಿವೃದ್ಧಿಯಾಗಿದ್ದರೂ ಇಂದಿಗೂ ಅದೆಷ್ಟೋ ಏರಿಯಾಗಳು ತಮ್ಮ ಹಳೇ ಶ್ರೀಮಂತ ಸಂಸ್ಕೃತಿಯನ್ನು ಹಾಗೆಯೇ ಉಳಿಸಿಕೊಂಡಿವೆ. ಹಲವು ದೇವಾಲಯಗಳಿಂದ ಸುತ್ತುವರೆದಿರುವ ಬಸವನಗುಡಿಯಲ್ಲಿ ಪೂಜೆ ಪುನಸ್ಕಾರಗಳು, ಹಬ್ಬಹರಿದಿನಗಳು, ಜಾತ್ರೆಗಳು ಜೋರಾಗಿಯೇ ನಡೆಯುತ್ತಿದೆ . ಇನ್ನು ಕಡಲೇಕಾಯಿ ಪರಿಷೆಗೆ ಜನ ಸಾಗರ ಹರಿದು ಬರುತ್ತಿದ್ದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments