ಎರಡನೆ ದಿನಕ್ಕೆ ಕಾಲಿಟ್ಟ ಕಡಲೇಕಾಯಿ ಪರಿಷೆ

Webdunia
ಸೋಮವಾರ, 21 ನವೆಂಬರ್ 2022 (19:03 IST)
ಬೆಂಗಳೂರು ಐಟಿ ಸಿಟಿ, ಟ್ರಾಫಿಕ್ ಸಿಟಿ ಎಂದೆಲ್ಲಾ ಕರೆಸಿಕೊಂಡಿದ್ದರೂ, ಈ ಮಹಾನಗರ ತನ್ನ ಐತಿಹಾಸಿಕ ಪರಂಪರೆಯನ್ನೂ ಹಾಗೆಯೇ ಉಳಿಸಿಕೊಂಡಿದೆ. ದೇಸೀ ಸೊಗಡಿನ ಹಬ್ಬ, ಜಾತ್ರೆಗಳು ಇಲ್ಲಿ ಆಗಿಂದಾಗೆ ನಡೆಯುತ್ತಲೇ ಇರುತ್ತವೆ. ಇದಕ್ಕೆ ಉತ್ತಮ ಸಾಕ್ಷಿ, ಅತ್ಯದ್ಭುತವಾಗಿ ನಡೆಯುವ ಬಸವನಗುಡಿ ಕಡಲೇಕಾಯಿ ಪರಿಷೆ. ನಿನ್ನೆಯಿಂದ ಆರಂಭಗೊಂಡಿರುವ ಕಡಲೇಕಾಯಿ ಪರಿಷೆಗೆ ಜನಸಾಗರವೇ ಹರಿದುಬರುತ್ತಿದೆ. ಮಹಾನಗರ ಅದೆಷ್ಟೇ ಅಭಿವೃದ್ಧಿಯಾಗಿದ್ದರೂ ಇಂದಿಗೂ ಅದೆಷ್ಟೋ ಏರಿಯಾಗಳು ತಮ್ಮ ಹಳೇ ಶ್ರೀಮಂತ ಸಂಸ್ಕೃತಿಯನ್ನು ಹಾಗೆಯೇ ಉಳಿಸಿಕೊಂಡಿವೆ. ಹಲವು ದೇವಾಲಯಗಳಿಂದ ಸುತ್ತುವರೆದಿರುವ ಬಸವನಗುಡಿಯಲ್ಲಿ ಪೂಜೆ ಪುನಸ್ಕಾರಗಳು, ಹಬ್ಬಹರಿದಿನಗಳು, ಜಾತ್ರೆಗಳು ಜೋರಾಗಿಯೇ ನಡೆಯುತ್ತಿದೆ . ಇನ್ನು ಕಡಲೇಕಾಯಿ ಪರಿಷೆಗೆ ಜನ ಸಾಗರ ಹರಿದು ಬರುತ್ತಿದ್ದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments