Webdunia - Bharat's app for daily news and videos

Install App

ಪಾದಚಾರಿಗಳು ರಸ್ತೆ ದಾಟಲು ಹರಸಾಹಸ

Webdunia
ಶುಕ್ರವಾರ, 10 ಜೂನ್ 2022 (20:04 IST)
ನಗರದ ಬಹುದೊಡ್ಡ ಸಮಸ್ಯೆ ಎಂದರೆ ಸಂಚಾರ ದಟ್ಟಣೆ .ಅದರಲ್ಲೂ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಟ್ಟು ಸಂಚಾರ ದಟ್ಟಣೆ ಕಡಿಮೆ ಆಗುವುದನ್ನು ಕಾದು ಕುಳಿತು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವಂತಾಗಿದೆ. ಸಂಚಾರ ದಟ್ಟಣೆ ಹೆಚ್ಚಾಗಿ ಇರುವುದರಿಂದ ಪಾದಚಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ 100 ಕ್ಕೂ ಹೆಚ್ಚು ಕಡೆ ಬಿಬಿಎಂಪಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಿದೆ,  ಅದರಲ್ಲಿ ಬರುತೇಕ ಪಾದಚಾರಿ ಮೇಲ್ಸೇತುವೆಗಳು ನಿರುಪಯೋಗವಾಗಿದೆ ಇಲ್ಲವೆ ಬಸ್ ನಿಲ್ಧಾಣಕ್ಕೆ ದೂರ ಇವೆ. ಹಾಗಾಗಿ ಅಷ್ಟುದೂರ ಯಾರು ಹೊಗುತ್ತಾರೆ ಎಂದು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುತ್ತಿದ್ದಾರೆ. ಇನ್ನು ಕೆಲವರು ಸರ್ಕಾರಕ್ಕೆ  ಹಿಡಿ ಶಾಪ ಹಾಕುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments