Webdunia - Bharat's app for daily news and videos

Install App

ವರುಣಾ ಕ್ಷೇತ್ರದಲ್ಲಿ ಜನ ಅಬ್ಬೆಪಾರಿಗಳಾಗಿದ್ದಾರೆ : ಪ್ರತಾಪ್ ಸಿಂಹ

Webdunia
ಗುರುವಾರ, 13 ಏಪ್ರಿಲ್ 2023 (14:03 IST)
ಮೈಸೂರು : ವರುಣಾ ಕ್ಷೇತ್ರಕ್ಕೆ ತಾಲೂಕು ಕೇಂದ್ರವಿಲ್ಲದೆ ಅಲ್ಲಿನ ಜನ ಅಬ್ಬೆಪಾರಿಗಳಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದ ಜನರು ತಮ್ಮ ಕೆಲಸ ಮಾಡಿಸಿಕೊಳ್ಳಲು ಯಾವ ಸ್ಥಳಕ್ಕೆ ಹೋಗಬೇಕೆಂಬ ಗೊಂದಲ 15 ವರ್ಷದಿಂದಲೂ ಇದೆ. ಸಿದ್ದರಾಮಯ್ಯನವರ ಕೈಯಲ್ಲಿ ಒಂದು ತಾಲೂಕು ಕೇಂದ್ರ ಮಾಡಲು ಆಗಲಿಲ್ಲ.

ಮುಖ್ಯಮಂತ್ರಿಯಾಗಿಯೂ ಸಿದ್ದರಾಮಯ್ಯನವರು ವರುಣಾ ಅಭಿವೃದ್ಧಿ ಮಾಡಲಿಲ್ಲ. ವರುಣಾ ತಾಲೂಕು ಕೇಂದ್ರವಾಗಬೇಕಿದೆ. ಒಂದೇ ಸರ್ಕಾರಿ ಕಚೇರಿಯಲ್ಲಿ ವರುಣಾ ಜನರ ಕೆಲಸವಾಗಬೇಕು. ಸೋಮಣ್ಣನ ಗೆಲ್ಲಿಸಿ ವರುಣಾ ಕ್ಷೇತ್ರವನ್ನು ತಾಲೂಕು ಕೇಂದ್ರ ಮಾಡುತ್ತೇವೆ ಎಂದರು.

 
ಸಿದ್ದರಾಮಯ್ಯ 2018 ಕೊನೆ ಚುನಾವಣೆ ಎಂದು ಹೇಳಿದ್ದರು. ಕೊನೆ ಚುನಾವಣೆಯಲ್ಲೇ ಚಾಮುಂಡೇಶ್ವರಿ ಕ್ಷೇತ್ರದ ಜನ ಅವರನ್ನು ಮುಗಿಸಿದರು. ಈ ಬಾರಿಯೂ ಅದೇ ಪ್ಲೇಟ್ ಅನ್ನು ಸಿದ್ದರಾಮಯ್ಯ ಹಾಕುತ್ತಿದ್ದಾರೆ. ಇಲ್ಲಿಯ ಜನರು ಕೂಡ ಅವರ ರಾಜಕೀಯ ಜೀವನವನ್ನು ಮುಗಿಸುತ್ತಾರೆ ಎಂದು ವ್ಯಂಗ್ಯವಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments