Webdunia - Bharat's app for daily news and videos

Install App

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರಲ್ಲಿ ಆತಂಕ

geetha
ಸೋಮವಾರ, 8 ಜನವರಿ 2024 (14:00 IST)
ಬೆಂಗಳೂರು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕ್ಕೆ ಇನ್ನೆಷ್ಟು ಮಂದಿ ಬಲಿಯಾಗಬೇಕು..?ಬೆಂಗಳೂರು ಜನರ ಜೊತೆ ಬೆಸ್ಕಾಂ ಅಧಿಕಾರಿಗಳು ಚೆಲ್ಲಾಟ ಆಡುತ್ತಿದ್ದಾರಾ..?ಎಂಬ ಪ್ರಶ್ನೆ ಶುರುವಾಗಿದೆ.ಕಾಡುಗೋಡಿ ವಿದ್ಯುತ್ ದುರಂತ ಬಳಿಕವೂ ಅಧಿಕಾರಿಗಳು ಎಚ್ಚೇತ್ತುಕೊಂಡಿಲ್ಲ.ಬೆಂಗಳೂರು ಜನರೇ ರಸ್ತೆಯಲ್ಲಿ ಓಡಾಟ ನಡೆಸೋ‌ ಮುನ್ನ  ಎಚ್ಚರ ಇರಲಿ.ಅಪಾಯಕ್ಕೆ ಡೇಂಜರ್ ವಿದ್ಯುತ್ ಕಂಬಗಳು ಕಾಯುತ್ತಿವೆ.

ಬೆಂಗಳೂರು ನಗರದ ನಾಗರ ಭಾವಿ ಬಳಿ ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳಿವೆ.ವಿದ್ಯುತ್ ಕಂಬಗಳ ತಳಭಾಗದಲ್ಲಿ ಸಿಮೆಂಟ್ ಉದುರುತ್ತಿವೆ .ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ಭಯಭೀತಿಯಲ್ಲಿ ನಾಗರಬಾವಿ ಜನರು ಓಡಾಡುತ್ತಿದ್ದಾರೆ.ಅನಾಹುತ ಸಂಭವಿಸಿದ್ರೆ ಅಧಿಕಾರಿಗಳೇ ಹೊಣೆ  ಎಂದು ಸಾರ್ವಜನಿಕರು ಹೇಳ್ತಿದ್ದು,ಅಪಾಯದ ಸ್ಥಿತಿಯ ವಿದ್ಯುತ್ ಕಂಬದ ದುರಸ್ಥಿಗೆ ಅಧಿಕಾರಿಗಳು ಮುಂದಾಗಿದ್ದಾರೆ.ಬೆಂಗಳೂರು ನಗರದಲ್ಲಿ ಜನರನ್ನ ಕೊಲ್ಲಲು ಯಮಸ್ವರೂಪಿ ವಿದ್ಯುತ್ ಕಂಬಗಳು ಕಾಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments