Webdunia - Bharat's app for daily news and videos

Install App

ನೈಟ್ ಕರ್ಫ್ಯೂಗೆ ಜನರ ಆಕ್ರೋಶ..!

Webdunia
ಮಂಗಳವಾರ, 28 ಡಿಸೆಂಬರ್ 2021 (06:22 IST)
ಹುಬ್ಬಳ್ಳಿ : ಸಂಭಾವ್ಯ ಕೊರೊನಾ 3ನೇ ಅಲೆ ಭೀತಿ ಹಾಗೂ ಓಮಿಕ್ರಾನ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ರಾಜ್ಯ ಸರಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.

ಆದರೆ, ನೈಟ್ ಕರ್ಫ್ಯೂನಿಂದಾಗಿ ಚೇತರಿಕೆ ಕಾಣುತ್ತಿರುವ ಉದ್ಯಮಕ್ಕೆ ಹೊಡೆತ ಬೀಳಲಿದೆ ಎಂಬ ಆತಂಕ ಎದುರಾಗಿದ್ದು, ನಾನಾ ಉದ್ಯಮ ಕ್ಷೇತ್ರದಿಂದ ವಿರೋಧದ ಮಾತುಗಳು ಕೇಳಿ ಬರುತ್ತಿವೆ.

ಕೋವಿಡ್ ಲಾಕ್ಡೌನ್ನಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಉದ್ಯಮ ಕ್ಷೇತ್ರ, ಇತ್ತೀಚೆಗೆ ಆರ್ಥಿಕ ಚೇತರಿಕೆ ಕಂಡುಕೊಳ್ಳುತ್ತಿದೆ.

ಈಗ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಿರುವುದಕ್ಕೆ ಧಾರವಾಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ನೈಟ್ ಕರ್ಫ್ಯೂಗೆ ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಹೋಟೆಲ್ ಉದ್ಯಮಿಗಳು, ಬಾರ್, ಪಬ್ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಲ್ಲಿ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬೀಳಲಿದೆ ಎಂಬುದು ಉದ್ಯಮಿಗಳ ನೋವಿನ ಮಾತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments