Webdunia - Bharat's app for daily news and videos

Install App

ಕೈ ಕೊಟ್ಟ ಮಳೆಗಾಗಿ ಜನರ ಪ್ರಾರ್ಥನೆ

Webdunia
ಗುರುವಾರ, 31 ಆಗಸ್ಟ್ 2023 (16:30 IST)
ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಕೈ ಕೊಟ್ಟ ಮಳೆಗಾಗಿ ಜನರ ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರ್ಜಿ ಹೊತ್ತು ಮಳೆಗಾಗಿ ಜನರು ಪ್ರಾರ್ಥನೆ ಮಾಡಿದ್ದಾರೆ. ಮಳೆ ಇಲ್ಲದೆ ಕಂಗಾಲಾದ ರೈತರು, ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ, ಕಾಚ ಕೊಡ್ತೀನಿ ಕಚ ಮಳೆಯೇ, ಸುಣ್ಣ ಕೊಡ್ತೀನಿ ಸುರಿಯೇ ಎಂದು ಪ್ರಾರ್ಥನೆ ಮಾಡಿದ್ದಾರೆ. ಅರೆಬೆತ್ತಲೆಯಾಗಿ ತಲೆಯ ಮೇಲೆ ಗುರ್ಜಿ ಹೊತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರ್ಜಿ ಹೊತ್ತು ಮನೆ ಮನೆಗೆ ಹೋಗಿ ಯುವಕ ನೀರು ಹಾಕಿಸಿಕೊಳ್ಳುತ್ತಿದ್ದಾನೆ. ಗುರ್ಜಿ ಆಡುವುದರಿಂದ ಮಳೆ ಬರುತ್ತೆ ಎಂಬ ನಂಬಿಕೆ ಈ ಪ್ರಾಂತ್ಯದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments