Webdunia - Bharat's app for daily news and videos

Install App

ಭಾರಿ ಮಳೆಗೆ ಜನರು ಕಂಗಾಲು

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:21 IST)
ಕಳೆದ ರಾತ್ರಿ ಸುರಿದ ಭಾರಿ ಮಳೆ ಅಲ್ಲಿನ ಜನರ ನಿದ್ದೆಗೆಡಿಸಿದೆ.

ನಿರಂತರವಾಗಿ ಸುರಿದ ಮಳೆ ಗದಗ- ಬೆಟಗೇರಿ ಜನರ ನಿದ್ದೆಗೆಡಿಸಿದೆ. ಬೆಟಗೇರಿಯ ವಾಂಬೆ ಬಡಾವಣೆ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದ್ದು, ಜನರು ಪರಿತಪಿಸುವಂತಾಯಿತು. ಭಾರಿ ಮಳೆಯಿಂದ ರಾಜಕಾಲುವೆ ಒಡೆದು ಅಪಾರ ನೀರು ಬಡಾವಣೆಗೆ ನುಗ್ಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಇದರಿಂದ ಮಹಿಳೆಯರ ಕಣ್ಣೀರು ಹಾಕಿದರು.

ರಾತ್ರಿಯಿಡೀ ‌ಮನೆಯಲ್ಲಿನ ನೀರು ಹೊರಹಾಕಲು ಹರಸಾಹಸ ಪಡಬೇಕಾಯಿತು. ನಡುರಾತ್ರಿ ಬಡಾವಣೆಗೆ ಶಾಸಕ ಎಚ್.ಕೆ ಪಾಟೀಲ್ ಭೇಟಿ ನೀಡಿದರು. ಈ ವೇಳೆ ಸಮಸ್ಯೆ ಶಾಶ್ವತವಾಗಿ ಬಗೆಹರಿಸಿ ಎಂದು ಶಾಸಕರ ಕಾರಿಗೆ ಸ್ಥಳೀಯರು ಘೇರಾವ್ ಹಾಕಿದರು. ಬೆಳಿಗ್ಗೆ ವಿಷಯ ತಿಳಿಸಿದ್ರೂ ಸ್ಥಳಕ್ಕೆ ಬಾರದ ನಗರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಸ್ಥಳಕ್ಕೆ ಡಿಸಿ ಎಮ್.ಜಿ ಹಿರೇಮಠ, ಎಸಿ ಮಂಜುನಾಥ, ತಹಶಿಲ್ದಾರ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯಗೆ ಸ್ಪಂಧಿಸುವ ಭರವಸೆ ನೀಡಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments