Webdunia - Bharat's app for daily news and videos

Install App

ಕೋವಿಡ್ ಬಗ್ಗೆ ಎಚ್ಚರವಹಿಸದಿದ್ದಾರೆ ಆಪತ್ತು ಕಟ್ಟಿಟ್ಟ ಬುತ್ತಿ- ತಜ್ಞ ವೈದ್ಯರ ಸಲಹೆ

Webdunia
ಭಾನುವಾರ, 17 ಡಿಸೆಂಬರ್ 2023 (14:20 IST)
ಒಂದು ಕಡೆಯಿಂದ ಇನ್ನೊಂದು ಕಡೆ ಟ್ರಾವೆಲ್ ಮಾಡುವಾಗ ಮಾಸ್ಕ್ ಕಡ್ಡಾಯ ಬಳಕೆಗೆ ಸೂಚನೆ ನೀಡಲಾಗಿದೆ.ವಯಸ್ಸಾದವರು , ಸಕ್ಕರೆ ಕಾಯಿಲೆ ಇರುವವರು ಆದಷ್ಟು ಎಚ್ಚರ ವಹಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಕೆಮ್ಮು, ನೆಗಡಿ, ಜ್ವರ ಇದ್ರೆ ಈಗಿನಿಂದಲೇ ಮಾಸ್ಕ್ ಬಳಸಲು ಸೂಚನೆ ನೀಡಿದ್ದು,ಯಾರಿಗೆ ಕೆಮ್ಮು ಇರತ್ತೆ ಅಂತಹವರ ಹತ್ತಿರ ಹೋಗುವುದು ಅವಾಯ್ಡ್ ಮಾಡುವಂತೆ,ಆದಷ್ಟು ಸಾಮಾಜಿಕ ಅನಂತರ ಕಾಪಾಡಿ ಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ.
 
ಗುಂಪು ಸೇರುವುದು, ಸುಖಾ ಸುಮ್ಮನೆ ಒಂದೆಡೆ ಸೇರುವುದು ಮಾಡದಂತೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ.ವೈರಸ್ ಶರವೇಗದಲ್ಲಿ ಸ್ಪ್ರೆಡ್ ಆಗುತ್ತೆ, ಅದರ ಕಡಿವಾಣಕ್ಕೆ ಮಾಸ್ಕ್ ಬಳಕೆ ಮಾಡಲು ವೈದ್ಯರಾದ ರಿಷಿಕೇಶ್ ಸಲಹೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments