Webdunia - Bharat's app for daily news and videos

Install App

ಹದಿನೈದು ದಿನಗಳಿಂದ ಸೂರ್ಯನನ್ನೇ ಕಾಣದ ಜನರು…!

Webdunia
ಸೋಮವಾರ, 16 ಜುಲೈ 2018 (11:34 IST)
ಪರ್ವತಗಳ ಶ್ರೇಣಿ ಕಾಫಿ ನಾಡು ಮಲೆನಾಡು ಪ್ರದೇಶದಲ್ಲಿ ಭಾರಿ ಗಾಳಿ ಸಹಿತ ಮಳೆ ಮುಂದುವರಿದಿದೆ. ಸುಮಾರು ಸುಮಾರು ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೂರ್ಯನನ್ನೇ ಜನರು ಕಂಡಿಲ್ಲ.


ಚಿಕ್ಕಮಗಳೂರಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆಯಿಂದಾಗಿ ಜನಜೀವನ ಹದಗೆಡುತ್ತಿದೆ. ಮಲೆನಾಡು ಪ್ರದೇಶಗಳಲ್ಲಿ ಮತ್ತೆ ಮುಂದುವರೆದ ವರುಣನಿಂದಾಗಿ ಸಮಸ್ಯೆಗಳ ಸುಳಿಯಲ್ಲಿ ಜನರು ಸಿಲುಕುವಂತಾಗಿದೆ. ಕಾಫಿ ನಾಡಿನ ಜನತೆಗೆ ಸೂರ್ಯನ ದರ್ಶನವೇ ಇಲ್ಲದಂತಾಗುತ್ತಿದೆ. ಎನ್.ಆರ್ ಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಎಡಬಿಡದ್ದೆ ಸುರಿಯುತ್ತಿರುವ ಮಳೆಯಿಂದಾಗಿಕಳೆದ ಹದಿನೈದು ದಿನಗಳಿಂದ ಸೂರ್ಯನನ್ನು ಜನರು ಕಂಡಿಲ್ಲ.

ಕೊಪ್ಪ ತಾಲೂಕಿನ ಬಿಳಾಲು ಕೊಪ್ಪ ಹಾಗೂ ಮೂಡಿಗೆರೆಯ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಳ್ಳುತ್ತಿದೆ. ಗುಡ್ಡ ಕುಸಿತದಿಂದಾಗಿ ಬಿಳಾಲು ಕೊಪ್ಪ ರಸ್ತೆ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಅಲ್ಲಲ್ಲಿ ಕೂಡ ರಸ್ತೆ ಸಂಚಾರಕ್ಕೆ ತಡೆಯಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments