Webdunia - Bharat's app for daily news and videos

Install App

ತೈಲ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

Webdunia
ಬುಧವಾರ, 7 ಜುಲೈ 2021 (17:43 IST)
ತೈಲ ದರ ಹೆಚ್ಚಳ ಖಂಡಿಸಿ  ಕೆಆರ್ ಪುರ ಹಾಗೂ‌ನ ಮಹದೇವಪುರದಲ್ಲಿ  ಸೈಕಲ್ ಹಾಗೂ  ಜಟಕಾ ಬಂಡಿಯಲ್ಲಿ  ಜಾಥಾ ನಡೆಸುವ ಮೂಲಕ  ಪೆಟ್ರೋಲ್ , ಡಿಸೇಲ್  ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು . ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂಎಲ್ ಸಿ ನಾರಾಯಣಸ್ವಾಮಿ,   74  ವರ್ಷಗಳ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ತೈಲ  ಬೆಲೆ ಏರಿಕೆಯಾಗಿದ್ದು ಇದು ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಕರೋನಾ  ಸಂಕಷ್ಟ ಸಮಯದಲ್ಲೂ ಈ ಏರಿಕೆ ಖಂಡನೀಯ .ಈ ಹಿಂದೆ ಪೆಟ್ರೋಲ್ ಡೀಸೆಲ್ ಬೆಲೆ ಪೈಸೆ ಲೆಕ್ಕದಲ್ಲಿ ಹೆಚ್ಚಳಕ್ಜೆ  ಬಿಜೆಪಿ  ರೋಡ್ ನಲ್ಲಿ ಕುಳಿತು ಪ್ರತಿಭಟನೆ ಮಾಡ್ತಿದ್ರು . ಹಾಗೀನ  ಡಾ . ಮನಮೋಹನ್ ಸಿಂಗ್ ಆಡಳಿತದಲ್ಲಿ   ತೈಲ ತೆರಿಗೆ 9 ರೂ ಗಳವರೆಗೆ ವಿಧಿಸಲಾಗಿತ್ತು  , ಆದರೆ ಈಗಿನ ಬಿಜೆಪಿ ಸರ್ಕಾರ ಬರೋಬ್ಬರಿ 34 ರೂ  ತೆರಿಗೆ ಹೇರಿರುವುದು  ಜನಸಾಮಾನ್ಯರಿಗೆ  ನುಂಗಲಾರದ ತುತ್ತಾಗಿದೆ  , ಈ ವಿಧಿಸಿರುವ ತೆರಿಗೆಯನ್ನು ಶೀಘ್ರದಲ್ಲೇ  ಇಳಿಸಬೇಕು ಎಂದು ಆಗ್ರಹಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಈ Video ನೋಡಲು ಗುಂಡಿಗೆ ಬೇಕು... ಕಾಡಿನ ಹೆದ್ದಾರಿಯಲ್ಲಿ ರಾತ್ರಿ ಕಾರು ನಿಲ್ಲಿಸಿ ನಿಂತಿದ್ದ ಮಹಿಳೆ ಮೇಲೆ ಹುಲಿ ಅಟ್ಯಾಕ್

ಮುಂದಿನ ಸುದ್ದಿ
Show comments