ತೈಲ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

Webdunia
ಬುಧವಾರ, 7 ಜುಲೈ 2021 (17:43 IST)
ತೈಲ ದರ ಹೆಚ್ಚಳ ಖಂಡಿಸಿ  ಕೆಆರ್ ಪುರ ಹಾಗೂ‌ನ ಮಹದೇವಪುರದಲ್ಲಿ  ಸೈಕಲ್ ಹಾಗೂ  ಜಟಕಾ ಬಂಡಿಯಲ್ಲಿ  ಜಾಥಾ ನಡೆಸುವ ಮೂಲಕ  ಪೆಟ್ರೋಲ್ , ಡಿಸೇಲ್  ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು . ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂಎಲ್ ಸಿ ನಾರಾಯಣಸ್ವಾಮಿ,   74  ವರ್ಷಗಳ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ತೈಲ  ಬೆಲೆ ಏರಿಕೆಯಾಗಿದ್ದು ಇದು ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಕರೋನಾ  ಸಂಕಷ್ಟ ಸಮಯದಲ್ಲೂ ಈ ಏರಿಕೆ ಖಂಡನೀಯ .ಈ ಹಿಂದೆ ಪೆಟ್ರೋಲ್ ಡೀಸೆಲ್ ಬೆಲೆ ಪೈಸೆ ಲೆಕ್ಕದಲ್ಲಿ ಹೆಚ್ಚಳಕ್ಜೆ  ಬಿಜೆಪಿ  ರೋಡ್ ನಲ್ಲಿ ಕುಳಿತು ಪ್ರತಿಭಟನೆ ಮಾಡ್ತಿದ್ರು . ಹಾಗೀನ  ಡಾ . ಮನಮೋಹನ್ ಸಿಂಗ್ ಆಡಳಿತದಲ್ಲಿ   ತೈಲ ತೆರಿಗೆ 9 ರೂ ಗಳವರೆಗೆ ವಿಧಿಸಲಾಗಿತ್ತು  , ಆದರೆ ಈಗಿನ ಬಿಜೆಪಿ ಸರ್ಕಾರ ಬರೋಬ್ಬರಿ 34 ರೂ  ತೆರಿಗೆ ಹೇರಿರುವುದು  ಜನಸಾಮಾನ್ಯರಿಗೆ  ನುಂಗಲಾರದ ತುತ್ತಾಗಿದೆ  , ಈ ವಿಧಿಸಿರುವ ತೆರಿಗೆಯನ್ನು ಶೀಘ್ರದಲ್ಲೇ  ಇಳಿಸಬೇಕು ಎಂದು ಆಗ್ರಹಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌, ಸುದೀಪ್ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಸಹಕೈದಿಗಳಿಂದ ಬೆದರಿಕೆ

Jabalpur Tragedy: ನಾಲ್ಕು ವರ್ಷದ ಮಗುವಿನ ಮೃತದೇಹ ಪತ್ತೆ ಮೂಲಕ ಶೋಧ ಕಾರ್ಯ ಅಂತ್ಯ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments