ಪಿಕಪ್ ವಾಹನ ಡಿಕ್ಕಿ: ಲಾರಿ ರಿಪೇರಿ ಮಾಡುತ್ತಿದ್ದ ಮೂವರು ಮೆಕಾನಿಕ್ ಗಳು ಸಾವು

Webdunia
ಸೋಮವಾರ, 30 ಆಗಸ್ಟ್ 2021 (19:37 IST)
ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂ
ತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬದಿದೆ.
ಮೃತರನ್ನು ಆಂಧ್ರಪ್ರದೇಶ ಮೂಲದವರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪಮುಖ್ಯಮಂತ್ರಿ ಬಿಡಿ, ವೈರಲ್ ಅಡಿಯೋ ದೆಸೆಯಿಂದ ಜಮೀರ್ ಅಹ್ಮದ್ ಗೆ ಮಂತ್ರಿಗಿರಿಯೂ ಕಷ್ಟ ಕಷ್ಟ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಲ್ಲ, ಕರ್ನಾಟಕದ ಮಂತ್ರಿ ಯಾರಾಗಬೇಕು ಎಂದು ಈ ಇಬ್ಬರು ನಿರ್ಧರಿಸುತ್ತಾರೆ

ಶಿಕ್ಷಿಸುವ ನೆಪದಲ್ಲಿ ಮಗುವನ್ನು ಚರಂಡಿಯಲ್ಲಿ ಮುಳುಗಿಸಿದ ಇವನೆಂಥಾ ತಂದೆ: ವೈರಲ್ Video

Karnataka Weather: ಇಂದಿನಿಂದ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಮುಂದಿನ ಸುದ್ದಿ
Show comments