Webdunia - Bharat's app for daily news and videos

Install App

ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ರಾಶಿ ರಾಶಿ ಕಸ

Webdunia
ಬುಧವಾರ, 25 ಅಕ್ಟೋಬರ್ 2023 (10:02 IST)
ಮಾರುಕಟ್ಟೆ ಪ್ರದೇಶದಲ್ಲಿ ಬಾಳೆಕಂಬ, ಬೂದುಗುಂಬಳಕಾಯಿ  ಬಿದ್ದು ಕೊಳೆತು ಗಬ್ಬು ನಾರುವ ಪರಿಸ್ಥಿತಿ ನಿರ್ಮಾಣವಾಗಿದೆ.
 
ಸಾಮಾನ್ಯ ದಿನದಲ್ಲಿ 4 ಸಾವಿಎ ಟನ್ ತ್ಯಾಜ್ಯ ಉತ್ಪತ್ತಿಯಾಗ್ತಿತ್ತು.ಆದ್ರೆ ಇಂದು ಹಬ್ಬದ ಸಂಧರ್ಭದಲ್ಲಿ ಶೇ.20ರಿಂದ 30ರಷ್ಟು ಹೆಚ್ಚುವರಿ ತ್ಯಾಜ್ಯ ನಿರ್ಮಾಣವಾಗಿದೆ.ದಸರಾ ಹಬ್ಬದಲ್ಲಿ ವಾಹನಗಳಿಗೆ ಆಯುಧ ಪೂಜಾ,  ಹೂವು  ಮಾವಿನ ಸೊಪ್ಪು,ಮಾರಾಟ ಮಾಡುತ್ತಾರೆ.

ಹಬ್ಬ ಮುಗಿದ ಕೂಡಲೇ ವ್ಯಾಪಾರವಾಗದೇ ಉಳಿಯುವ ವಸ್ತು ರಸ್ತೆಯಲ್ಲಿ ಬಿಟ್ಟು ಹೋಗ್ತಾರೆ.ನಗರದ ಕೆ.ಆರ್ ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಕಪೌಂಡ್ ಬಳಿ, ಯಶವಂತಪುರ ರೈಲ್ವೆ ನಿಲ್ದಾಣ,ಗಾಂಧಿ ಬಜಾರ್, ಮಲ್ಲೇಶ್ವರಂ, ರಾಜಾಜಿನಗರ, ಜಯನಗರ, ಶಿವಾಜಿನಗರ ಕಸದ ರಾಶಿ ಬಿದ್ದಿದೆ.ಸದ್ಯ ಬಿಬಿಎಂಪಿ ಜಂಟಿ ಆಯುಕ್ತೆ ಪ್ರತಿಭಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments