ನೋಟಾ ಅಭಿಯಾನ ಕೈ ಬಿಡಿ: ವಿಜಯೇಂದ್ರ ಮನವಿ

Webdunia
ಸೋಮವಾರ, 30 ಏಪ್ರಿಲ್ 2018 (13:12 IST)
ನೋಟಾ ಅಭಿಯಾನ ಕೈಬಿಡುವಂತೆ ಮನವಿ ಮಾಡಿದ ಬಿಎಸ್ ವೈ ಪುತ್ರ ವಿಜಯೇಂದ್ರ.ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. 
ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆಯಲ್ಲಿ ಮನವಿ ಮಾಡಿಕೊಂಡ ವಿಜೆಯೇಂದ್ರ ಅವರು, ಮತ ಯಾಚನೆಗೆ  ಆಗಮಿಸಿದ್ದ  ವೇಳೆ ಈ ಮಾತು ತಿಳಿಸಿದ್ದಾರೆ. 
 
ನೋಟಾ ಅಭಿಯಾನ ಬಗ್ಗೆ ನಿನ್ನೆ ಮೊನ್ನೆಯಿಂದ ಚರ್ಚೆಯಾಗುತ್ತಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕಾದ್ರೆ ದಯವಿಟ್ಟು ನೋಟಾ ಅಭಿಯಾನ ಕೈಬಿಡಿ. ಬಿಜೆಪಿಯ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಪ್ರಯತ್ನ ಮಾಡಬೇಕೆ ಹೊರತು ಬೇರೆ ಚಟುವಟಿಕೆಯಲ್ಲಿ ತೊಡಗಬಾರದು.
 
ವರುಣಾ ಕ್ಷೇತ್ರದ ಅಭ್ಯರ್ಥಿ ಅಪೇಕ್ಷೆ ಪಟ್ಟರೆ ನಾನು ಅಲ್ಲಿ ಪ್ರಚಾರ ಮಾಡ್ತೇನೆ.ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪ್ರಚಾರ ಚಾಮ ರಾಜನಗರ, ಮೈಸೂರಿಗೆ ಮಾತ್ರ  ಸೀಮಿತವಾಗಿಲ್ಲ. ಸಮಯ ಸಿಕ್ಕರೆ ಎಲ್ಲ ಕ್ಷೇತ್ರಕ್ಕೂ ಭೇಟಿ ನೀಡುತ್ತೇನೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದ್ರಬಾಬು ನಾಯ್ಡು ಕೂಡಾ ಮೋದಿ ಭಯೋತ್ಪಾದಕ ಎಂದು ಕರೆದಿರಲಿಲ್ವಾ: ತಂದೆ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ಮಲ್ಪೆಗೆ ಭೇಟಿ ನೀಡಿದ್ದ ಬೆಂಗಳೂರಿನ ವ್ಯಕ್ತಿ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆ

ಪ್ರಧಾನಿ ಮೋದಿ ಮೀನು ತಿನ್ನುವುದಾದರೆ ನಾನೇ ಮಾಡಿಕೊಡುವೆ: ಮಮತಾ ಬ್ಯಾನರ್ಜಿ

ಒಂದು ವರ್ಷದ ಬಳಿಕ ಕೊನೆಗೂ ರನ್ಯಾ ರಾವ್ ಗೆ ಬಿಡುಗಡೆ ಭಾಗ್ಯ

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನೇ ಚುನಾವಣಾ ಅಸ್ತ್ರವಾಗಿಸಿಕೊಂಡ ಬಿಜೆಪಿ: ಚುನಾವಣಾ ಆಯೋಗಕ್ಕೆ ದೂರು

ಮುಂದಿನ ಸುದ್ದಿ
Show comments