Webdunia - Bharat's app for daily news and videos

Install App

ನೋಟಾ ಅಭಿಯಾನ ಕೈ ಬಿಡಿ: ವಿಜಯೇಂದ್ರ ಮನವಿ

Webdunia
ಸೋಮವಾರ, 30 ಏಪ್ರಿಲ್ 2018 (13:12 IST)
ನೋಟಾ ಅಭಿಯಾನ ಕೈಬಿಡುವಂತೆ ಮನವಿ ಮಾಡಿದ ಬಿಎಸ್ ವೈ ಪುತ್ರ ವಿಜಯೇಂದ್ರ.ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. 
ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆಯಲ್ಲಿ ಮನವಿ ಮಾಡಿಕೊಂಡ ವಿಜೆಯೇಂದ್ರ ಅವರು, ಮತ ಯಾಚನೆಗೆ  ಆಗಮಿಸಿದ್ದ  ವೇಳೆ ಈ ಮಾತು ತಿಳಿಸಿದ್ದಾರೆ. 
 
ನೋಟಾ ಅಭಿಯಾನ ಬಗ್ಗೆ ನಿನ್ನೆ ಮೊನ್ನೆಯಿಂದ ಚರ್ಚೆಯಾಗುತ್ತಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕಾದ್ರೆ ದಯವಿಟ್ಟು ನೋಟಾ ಅಭಿಯಾನ ಕೈಬಿಡಿ. ಬಿಜೆಪಿಯ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಪ್ರಯತ್ನ ಮಾಡಬೇಕೆ ಹೊರತು ಬೇರೆ ಚಟುವಟಿಕೆಯಲ್ಲಿ ತೊಡಗಬಾರದು.
 
ವರುಣಾ ಕ್ಷೇತ್ರದ ಅಭ್ಯರ್ಥಿ ಅಪೇಕ್ಷೆ ಪಟ್ಟರೆ ನಾನು ಅಲ್ಲಿ ಪ್ರಚಾರ ಮಾಡ್ತೇನೆ.ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪ್ರಚಾರ ಚಾಮ ರಾಜನಗರ, ಮೈಸೂರಿಗೆ ಮಾತ್ರ  ಸೀಮಿತವಾಗಿಲ್ಲ. ಸಮಯ ಸಿಕ್ಕರೆ ಎಲ್ಲ ಕ್ಷೇತ್ರಕ್ಕೂ ಭೇಟಿ ನೀಡುತ್ತೇನೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments