Webdunia - Bharat's app for daily news and videos

Install App

ಪ್ರಲ್ಹಾದ್ ಜೋಶಿ ಮೂಲಕ ಎಸ್ಎಂ ಕೃಷ್ಣಗೆ ಮೋದಿ ಕಳುಹಿಸಿದ ವಿಶೇಷ ಗೌರವವೇನು ನೋಡಿ

Krishnaveni K
ಬುಧವಾರ, 11 ಡಿಸೆಂಬರ್ 2024 (16:17 IST)
ಮದ್ದೂರು: ಅಗಲಿರುವ ಆತ್ಮೀಯ ಎಸ್ಎಂ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೂಲಕ ವಿಶೇಷ ಗೌರವ ಸಲ್ಲಿಸಿದ್ದಾರೆ. ಅದೇನೆಂದು ಇಲ್ಲಿ ನೋಡಿ.

ಎಸ್ಎಂ ಕೃಷ್ಣ ಮೇಲೆ ಪ್ರಧಾನಿ ಮೋದಿಗೆ ವಿಶೇಷ ಗೌರವವಿತ್ತು. ಮೋದಿ ಮೇಲಿನ ಪ್ರೀತಿಯಿಂದಲೇ ಎಸ್ಎಂ ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಎಸ್ಎಂಕೆ ಅಗಲಿದ ಸುದ್ದಿ ತಿಳಿಯುತ್ತಿದ್ದಂತೇ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದರು.

ಕೇವಲ ಟ್ವೀಟ್ ಮಾತ್ರವಲ್ಲದೇ ಎಸ್ಎಂಕೆ ಕುಟುಂಬಕ್ಕೆ ವಿಶೇಷ ಸಂದೇಶ ಕಳುಹಿಸಿಕೊಟ್ಟಿದ್ದಾರೆ. ನಿನ್ನೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಚ್ಚಿದ ಲಕೋಟೆಯಲ್ಲಿರುವ ಪ್ರಧಾನಿ ಮೋದಿಯವರ ಸಂದೇಶವನ್ನು ಎಸ್ಎಂಕೆ ಪತ್ನಿ ಪ್ರೇಮಾ ಕೃಷ್ಣಗೆ ನೀಡಿದ್ದಾರೆ. ಇಂದು ಸಕಲ ಸರ್ಕಾರೀ ಗೌರವಗಳೊಂದಿಗೆ ಎಸ್ಎಂಕೆಗೆ ಅಂತಿಮ ವಿಧಿ ವಿಧಾನ ನೆರವೇರಿಸಲಾಗಿದೆ.

ಈ ವೇಳೆ ಗಣ್ಯರು ಹೂಗುಚ್ಛವನ್ನಿಟ್ಟು ಗೌರವ ಸಮರ್ಪಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ಪರವಾಗಿ ಪ್ರಲ್ಹಾದ್ ಜೋಶಿ ಹೂಗುಚ್ಛವನ್ನಿಟ್ಟು ನಮಸ್ಕರಿಸಿ ಗೌರವ ಸಲ್ಲಿಸಿದ್ದಾರೆ. ಇಂದು ಅಂತಿಮ ವಿಧಿ ವಿಧಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿಯ ಹೆಚ್ಚಿನ ನಾಯಕರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments