ಕಾಗೆ ಕೂತಿದ್ದಕ್ಕೆ ಕಾರು ಬದಲಾಯಿಸಿದರೆಂದು ಸಿದ್ದರಾಮಯ್ಯಗೆ ಮೋದಿ ಟಾಂಗ್

Webdunia
ಸೋಮವಾರ, 7 ಮೇ 2018 (07:33 IST)
ರಾಯಚೂರು: ಮೂಢನಂಬಿಕೆ ವಿರೋಧಿ ಎಂದು ಕರೆಯಿಸಿಕೊಳ್ಳುವ ಕರ್ನಾಟಕದ ಮುಖ್ಯಮಂತ್ರಿ ಕಾಗೆ ಕೂತಿತೆಂದು ಕಾರು ಬದಲಾಯಿಸಿದರು ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ತಮ್ಮ ವಾಗ್ಜರಿ ಬಿಟ್ಟ ಮೋದಿ ‘ಈ ರಾಜ್ಯದ ಮುಖ್ಯಮಂತ್ರಿ ಎನಿಸಿಕೊಂಡವರು ಕಾಗೆ ಕೂತಿತೆಂದು ಕಾರನ್ನೇ ಬದಲಾಯಿಸಿದರು. ಅವರ ಪರಿಸ್ಥಿತಿ ಎಲ್ಲಿಯವರೆಗೆ ಬಂದಿದೆಯೆಂದರೆ ಈಗ ಭಯದಿಂದ ಜೇಬಿನಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಓಡಾಡುವ ಸ್ಥಿತಿ ಬಂದಿದೆ’ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.

ಐದು ದಿನಗಳ ಬಿಜೆಪಿ ಪ್ರಚಾರದ ಕೊನೆಯ ದಿನವಾದ ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ, ರಾಯಚೂರು ಮುಂತಾದೆಡೆ ಭರ್ಜರಿ ಪ್ರಚಾರ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments