Webdunia - Bharat's app for daily news and videos

Install App

ಚಿಕ್ಕೋಡಿಯಲ್ಲಿ ಕುಕ್ಕರ್ ಕತೆ ಹೇಳಿದ ಪ್ರಧಾನಿ ಮೋದಿ!

Webdunia
ಬುಧವಾರ, 2 ಮೇ 2018 (09:34 IST)
ಚಿಕ್ಕೋಡಿ: ಮುಂಬರುವ ಚುನಾವಣೆಗೆ ಭರ್ಜರಿ ಪ್ರಚಾರ ಆರಂಭಿಸಿರುವ ಪ್ರಧಾನಿ ಮೋದಿ ಚಿಕ್ಕೋಡಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಗೆ ಸರಿಯಾಗಿಯೇ ಟಾಂಗ್ ಕೊಟ್ಟಿದ್ದಾರೆ.

ಪ್ರಧಾನಿ ಭಾಷಣದಲ್ಲಿ ಕುಕ್ಕರ್ ವಿಷಯ ಪ್ರಸ್ತಾಪವಾಯಿತು. ಕಾಂಗ್ರೆಸ್ ನ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಮತದಾರರಿಗೆ ಆಮಿಷವೊಡ್ಡಲು ಕುಕ್ಕರ್ ವಿತರಿಸಿದ್ದನ್ನು ಪ್ರಧಾನಿ ಮೋದಿ ಭಾಷಣದಲ್ಲಿ ಪ್ರಸ್ತಾಪಿಸಿ ಟಾಂಗ್ ಕೊಟ್ಟರು.

‘ಒಬ್ಬರ ಮೇಲೆ ರೈಡ್ ನಡೆಯುತ್ತದೆ. ಆಗ ಕುಕ್ಕರ್ ಜತೆಗೆ ಒಬ್ಬರ ಭಾವಚಿತ್ರವೂ ಸಿಗುತ್ತದೆ. ಇದೇನು ಭ್ರಷ್ಟಾಚಾರವಲ್ಲವೇ?’ ಎಂದು ಮೋದಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂದಿನ ಸುದ್ದಿ
Show comments