Webdunia - Bharat's app for daily news and videos

Install App

ವಿಷ ಪ್ರಸಾದ ದುರಂತ: ಸಚಿವ ಭೇಟಿ

Webdunia
ಸೋಮವಾರ, 28 ಜನವರಿ 2019 (19:08 IST)
ಗಂಗಮ್ಮ ದೇವಾಲಯದಲ್ಲಿ ವಿಷ ಪ್ರಸಾದ ದುರಂತ ಹಿನ್ನೆಲೆಯಲ್ಲಿ ಪ್ರಸಾದ ಸೇವಿಸಿ ಮೃತಪಟ್ಟಿದ್ದ ಕವಿತಾ ಮನೆಗೆ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಘಟನೆ ಹಿನ್ನೆಲೆಯಲ್ಲಿ, ಸಚಿವ ಜಿ.ಟಿ.ದೇವೇಗೌಡ ರಿಂದ ಮೃತರ ಕುಟಂಬಕ್ಕೆ 20 ಸಾವಿರ ಸಹಾಯ ಧನ ವಿತರಣೆ ಮಾಡಲಾಯಿತು.

ಇದೇ ವೇಳೆ ಸಚಿವ ಹೇಳಿಕೆ ನೀಡಿದ್ದು, ಸರಕಾರದಿಂದ ಬರುವ ಸೌಲಭ್ಯ ದೊರಕುವಂತೆ ಮಾಡುತ್ತೇನೆ. ಮೃತ ಕವಿತಾ ಮಕ್ಕಳಿಗೆ ಉಚಿತ ಹಾಸ್ಟೆಲ್, ವಿದ್ಯಾಭ್ಯಾಸ ನೀಡುವ ಭರವಸೆ ನೀಡಿದರು.

ಖಾಸಗೀ ಮತ್ತು ಸರಕಾರಿ ಎರಡು ಆಸ್ಪತ್ರೆಗಳ ಖರ್ಚು ಸರಕಾರ ಭರಿಸುತ್ತದೆ. ವಿನಾಕಾರಣ ಅಸ್ವಸ್ಥ ಕುಟುಂಬಕ್ಕೆ ಕಿರುಕುಳ ಕೊಟ್ಟರೆ ಕಠಿಣ ಕ್ರಮ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments