Webdunia - Bharat's app for daily news and videos

Install App

ಗೌರಿ ಹತ್ಯೆ ಆರೋಪವನ್ನು ಬಲವಂತವಾಗಿ ಆರೋಪಿ ಮೇಲೆ ಹೊರಿಸಿದ್ದಾರಾ ಪೊಲೀಸರು?!

Webdunia
ಶುಕ್ರವಾರ, 9 ಮಾರ್ಚ್ 2018 (13:36 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನವೀನ್ ಕುಮಾರ್ ಗೆ ಬಲವಂತವಾಗಿ ಕೃತ್ಯದ ಆರೋಪ ಒಪ್ಪಿಕೊಳ್ಳುವಂತೆ ಮಾಡಲಾಗಿದೆಯೇ?

ಹಾಗಂತ ಆರೋಪಿ ಪರ ವಕೀಲರು ವಾದಿಸಿದ್ದಾರೆ. ಈಗಾಗಲೇ ಕೋರ್ಟ್ ಗೆ ಆರೋಪಿ ವಿಚಾರಣೆಯ ಅಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್ ಸಲ್ಲಿಸಲಾಗಿದೆ ಎಂದು ಆರೋಪಿ ಪರ ವಕೀಲರು ಹೇಳಿದ್ದಾರೆ.

ಇಷ್ಟು ದಿನ ಕಾಲ ಪೊಲೀಸರು ತಮ್ಮ ಕಸ್ಟಡಿಯಲ್ಲಿಟ್ಟುಕೊಂಡು ಆರೋಪಿಗೆ ಹಿಂಸೆ ನೀಡಿ ತಪ್ಪೊಪ್ಪಿಕೊಳ್ಳುವಂತೆ ಮಾಡಿದ್ದಾರೆ. ವಿಚಾರಣೆ ನೆಪದಲ್ಲಿ 18 ದಿನಕ್ಕೂ ಹೆಚ್ಚು ಕಾಲ ಹಿಂಸೆ ನೀಡಿದ್ದಾರೆ. ಇದಕ್ಕಿಂತ ಹೆಚ್ಚು ಗುಂಡಿಕ್ಕಿ ಕೊಲ್ಲುವುದು ಒಳ್ಳೆಯದಿತ್ತು ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ದೆಹಲಿ ಈಗ ಬಲು ದುಬಾರಿ: ಎಲ್ಲದಕ್ಕೂ ಬ್ರಿಕ್ಸ್ ಸಮ್ಮೇಳನ ಕಾರಣ

BRICS ಸಮ್ಮೇಳನ ಶುರು, ಯಾವೆಲ್ಲಾ ನಾಯಕರು ಭಾಗಿಯಾಗ್ತಾರೆ, ಏನೆಲ್ಲಾ ಚರ್ಚೆಯಾಗುತ್ತದೆ ಇಲ್ಲಿದೆ ವಿವರ

ನಾನು ಶೇ 100 ರಷ್ಟು ಸರಿ ಎನ್ನಲ್ಲ, ಆದರೆ… ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ನಡೆಯುವಾಗ ನೆಲ ನೋಡಿ ಎನ್ನೋದು ಇದಕ್ಕೇ… ನಿರ್ಮಾಣ ಹಂತದ ಮನೆಯಲ್ಲಿ ನಡೆಯಿತು ಭೀಕರ ದುರಂತ Video

ಮುಂದಿನ ಸುದ್ದಿ
Show comments