ಕಳ್ಳರ ಬದ್ಧಲು ಪೊಲೀಸರು ಲಾಕ್ ಅಪ್ ನಲ್ಲಿ ಅಂದರ್

Webdunia
ಭಾನುವಾರ, 11 ಸೆಪ್ಟಂಬರ್ 2022 (16:46 IST)
ಪೊಲೀಸ್ ಠಾಣೆಯಲ್ಲಿರುವ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಿಲ್ಲ ಎಂದು ಎಸ್ಪಿ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಲಾಕಪ್ ಗೆ ಹಾಕಿದ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ.
 
ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ನವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್ ಮಂಗ್ಲಾ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.
 
ಕೆಲವು ಪ್ರಕರಣಗಳನ್ನು ಪರಿಶೀಲಿಸುವ ಸಲುವಾಗಿ ಸೆಪ್ಟೆಂಬರ್ 8ರಂದು ರಾತ್ರಿ 9 ಗಂಟೆ ಸುಮಾರಿಗೆ ಎಸ್​ಪಿ ಗೌರವ್ ಮಂಗ್ಲಾ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಿರಿಯ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವುದು ಪತ್ತೆಯಾಗಿತ್ತು. ಇದರಿಂದ ಕೋಪಗೊಂಡಿದ್ದ ಗೌರವ್, ತಪ್ಪು ಮಾಡಿದವರನ್ನು ಲಾಕಪ್​ನಲ್ಲಿ ಇರಿಸುವಂತೆ ಹೇಳಿದ್ದರು.
 
ಘಟನೆ ಸಂಬಂಧ ಗೌರವ್ ಮಂಗ್ಲಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಬಿಹಾರ ಪೊಲೀಸ್ ಒಕ್ಕೂಟ (ಬಿಪಿಎ) ಒತ್ತಾಯಿಸಿದೆ. ಸಬ್​ ಇನ್​ಸ್ಪೆಕ್ಟರ್​ಗಳಾದ ಶತ್ರುಘ್ನ ಪಾಸ್ವಾನ್ ಮತ್ತು ರಾಮ್​ರೇಖಾ ಸಿಂಗ್, ಎಎಸ್​ಐಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಉರೌನ್ ಅವರು ಲಾಕಪ್​ನಲ್ಲಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments