Select Your Language

Notifications

webdunia
webdunia
webdunia
webdunia

ಪಾನ್ ಶಾಪ್ ಮೇಲೆ ಪೊಲೀಸರು ದಾಳಿ ನಡೆಸಿದ್ಯಾಕೆ?

ಪಾನಶಾಪ್
ಪಾನ್ ಶಾಪ್ ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಆರೋಪಿಯೊಬ್ಬನನ್ನು ಬಂಧನ ಮಾಡಿದ್ದಾರೆ.

ಮಟಕಾ ನಡೆಸುತ್ತಿದ್ದ ಪಾನ ಶಾಪ್  ಮೇಲೆ ದಾಳಿ ನಡೆಸಿ ಆರೋಪಿ ಬಂಧನ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿನ -ಕಾರವಾರ ರಸ್ತೆಯ ಪಾನ ಶಾಪನಲ್ಲಿ  ಮಟಕಾ ನಡೆಸುತ್ತಿದ್ದ ಆರೋಪಿ ಬಂಧನ ಮಾಡಲಾಗಿದೆ.
ಬೆಂಡಿಗೇರಿ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ.

ರಮೇಶ್ ಪಕ್ಕಿರಪ್ಪ ಕೊರವರ್ (45) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯಿಂದ ರೂ. 3535 ವಶಕ್ಕೆ ಪಡೆದುಕೊಳ್ಳಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾ ಹೆಸರಿನ ಅಭ್ಯರ್ಥಿಗಳು ಕಣಕ್ಕೆ: ನೆಟ್ಟಿಗರು ಗರಂ