Webdunia - Bharat's app for daily news and videos

Install App

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ ಸಾಧ್ಯತೆ

Webdunia
ಶುಕ್ರವಾರ, 10 ಜುಲೈ 2020 (10:47 IST)
ಬೆಂಗಳೂರು : ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ವ್ಯಾಪಾಕ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಈ ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಆದಕಾರಣ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉ.ಕನ್ನಡದ ಖದರದಲ್ಲಿ 17 ಸೆಂ.ಮೀ.ಮಳೆಯಾಗಿದೆ. ಶಿರಾ11 ಸೆಂ.ಮೀ. ಉಡುಪಿ 10ಸೆಂ.ಮೀ.ಮಳೆ ಆಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಬಡ ಮನೆಕೆಲದಾಕೆ ಮೇಲೆ ಮಾಲಿಕರದ್ದು ಇದೆಂಥಾ ದೌರ್ಜನ್ಯ: ಭೀಕರ ಘಟನೆ ಸಿಸಿಟಿವಿಯಲ್ಲಿ ದಾಖಲು video

ಮಲ್ಲಿಕಾರ್ಜುನ ಖರ್ಗೆ ಜೊತೆ ಮಧ್ಯರಾತ್ರಿ ಚರ್ಚೆ: ಸಚಿವರಿಗೆ ಖಾತೆ ನೀಡಲು ಸಿಎಂ ಡಿಕೆ ಶಿವಕುಮಾರ್ ಅಲೆದಾಟ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಮುಂದಿನ ಸುದ್ದಿ
Show comments