Webdunia - Bharat's app for daily news and videos

Install App

ಪ್ರದೀಪ್ ಈಶ್ವರ್ ರಾಜಿನಾಮೆ ಎಲ್ಲಾ ಸುಳ್ಳು

Krishnaveni K
ಗುರುವಾರ, 6 ಜೂನ್ 2024 (13:17 IST)
ಬೆಂಗಳೂರು: ಚಿಕ್ಕ ಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ ಕೆ ಸುಧಾಕರ್ ಗೆದ್ದರೆ ರಾಜಕೀಯ ನಿವೃತ್ತಿ ಮತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದ ಪ್ರದೀಪ್ ಈಶ್ವರ್ ಈಗ ಮಾತು ತಪ್ಪಿದಂತೆ ಕಾಣುತ್ತಿದೆ.
 
 
ಸುಧಾಕರ್ ಗೆಲ್ಲುತ್ತಿದ್ದಂತೇ ಅವರ ಅಭಿಮಾನಿಗಳು ಪ್ರದೀಪ್ ಶಪಥದ ವಿಡಿಯೋ ವೈರಲ್ ಮಾಡಿದ್ದರು.  ಕೂಡಲೇ ಪ್ರದೀಪ್ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದರು. ಈ ನಡುವೆ ಕೆಲವು ಕಿಡಿಗೇಡಿಗಳು ಪ್ರದೀಪ್ ಮನೆಗೆ ಕಲ್ಲೆಸೆದಿದ್ದರು.  
 
ಇನ್ನೊಂದು ಬೆಳವಣಿಗೆಯಲ್ಲಿ ಪ್ರದೀಪ್ ರಾಜೀನಾಮೆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ ಅದಕ್ಕೀಗ ಶಾಸಕರ ಆಪ್ತರು ಸ್ಪಷ್ಟನೆ ನೀಡಿದ್ದಾರೆ. 
 
ಶಾಸಕರು ರಾಜೀನಾಮೆ ನೀಡಿಲ್ಲ. ಇದೆಲ್ಲಾ ಸುಳ್ಳು ಮಾಹಿತಿ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲಿಗೆ ಪ್ರದೀಪ್ ರಾಜೀನಾಮೆ ಪರ್ವ ಸುಳ್ಳು ಎಂದು ತಿಳಿದುಬಂದಿದೆ. ಈಗಲೂ ಸುಧಾಕರ್ ಅಭಿಮಾನಿಗಳು, ನೆಟ್ಟಿಗರು ವಿವಿಧ ಮೆಮೆಗಳ ಮೂಲಕ ಪ್ರದೀಪ್ ಈಶ್ವರ್ ಅವರನ್ನು ಟ್ರೋಲ್ ಮಾಡುವುದನ್ನು ಬಿಟ್ಟಿಲ್ಲ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments