Webdunia - Bharat's app for daily news and videos

Install App

ಅನಂತ್ ಕುಮಾರ್ ಹೆಗ್ಡೆ ‘ಸಾರಿ’ ಎಂದ್ರು, ಪ್ರಕಾಶ್ ರಾಜ್ ಏನಂದ್ರು?!

Webdunia
ಶುಕ್ರವಾರ, 29 ಡಿಸೆಂಬರ್ 2017 (08:19 IST)
ಬೆಂಗಳೂರು: ಸಂವಿಧಾನ ಬದಲಾಯಿಸಲು ಬಂದಿದ್ದೇವೆಂದು ವಿವಾದ ಸೃಷ್ಟಿಸಿದ್ದ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಕಿಡಿ ಕಾರಿದ್ದ ನಟ ಪ್ರಕಾಶ್ ರೈ ಇದೀಗ ಅವರು ಕ್ಷಮೆ ಕೇಳಿದ ನಂತರ ಏನಂತಿದ್ದಾರೆ?
 

ಅನಂತ ಕುಮಾರ್ ಹೆಗ್ಡೆ ಹೇಳಿಕೆ ನೀಡಿದ ಬೆನ್ನಲ್ಲೇ ಟ್ವಿಟರ್ ಮೂಲಕ ನಟ ಪ್ರಕಾಶ್ ರೈ ಈ ಸಚಿವರು ಇದೇನು ನಾನ್ ಸೆನ್ಸ್ ಮಾತನಾಡ್ತಿದ್ದಾರೆ ಎಂದು ಕಿಡಿ ಕಾರಿದ್ದರು. ಇದಕ್ಕೂ ಮೊದಲು ಉತ್ತರ ಕರ್ನಾಟಕದಲ್ಲಿ ಹಿಂದೂ ಪರ ಹೇಳಿಕೆ ನೀಡಿದ್ದಕ್ಕೂ ಪ್ರಕಾಶ್ ರೈ, ಸಚಿವರ ವಿರುದ್ಧ ಕಟು ಟೀಕೆ ಮಾಡಿದ್ದರು.

ಇದೀಗ ಅನಂತ ಕುಮಾರ್ ಹೆಗ್ಡೆ ತಮ್ಮ ಮಾತಿಗೆ ಕ್ಷಮೆ ಕೇಳಿದ ಮೇಲೆ ಪ್ರತಿಕ್ರಿಯಿಸಿರುವ ಪ್ರಕಾಶ್ ರೈ ‘ನಿಮ್ಮ ಅಭಿಪ್ರಾಯಕ್ಕೆ ಕ್ಷಮೆ ಕೋರಿದ್ದಕ್ಕೆ ಧನ್ಯವಾದಗಳು ಅನಂತ ಕುಮಾರ್ ಹೆಗ್ಡೆ ಜೀ..’ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments