ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರೈ ಟೂತ್ ಪೇಸ್ಟ್ ಟಾಂಗ್

Webdunia
ಸೋಮವಾರ, 5 ಫೆಬ್ರವರಿ 2018 (10:11 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಉದ್ದೇಶಿಸಿ ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿದ ಪ್ರಧಾನಿ ಮೋದಿಗೆ ಬಹುಭಾಷಾ ತಾರೆ ಪ್ರಕಾಶ್ ರೈ ಟ್ವಿಟರ್ ನಲ್ಲಿ ಕೆಣಕಿದ್ದಾರೆ.
 

2014 ರಲ್ಲಿ ಪ್ರಾಮಿಸ್ ಟೂತ್ ಪೇಸ್ಟ್ ಮಾರಿದರು. ಆದರೆ ಸಂಕಷ್ಟಕ್ಕೀಡಾಗಿರುವ ರೈತರ ಮತ್ತು ನಿರುದ್ಯೋಗಿಗಳ ಮೊಗದಲ್ಲಿ ನಗೆ ಮೂಡಿಸಲು ವಿಫಲರಾದರು’ ಎಂದು ಪ್ರಕಾಶ್ ರೈ ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಮತ್ತೆ ನಿನ್ನೆಯ ರ್ಯಾಲಿಯಲ್ಲಿ ಪ್ರಾಮಿಸ್ ಟೂತ್ ಪೇಸ್ಟ್ ಮಾರಲಾಗಿದೆ ಎಂದು ಪ್ರಧಾನಿ ಮೋದಿಗೆ ರೈ ಟಾಂಗ್ ಕೊಟ್ಟಿದ್ದಾರೆ. ನಿನ್ನೆ ನಡೆದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಭ್ರಷ್ಟಾಚಾರಗಳ ಬಗ್ಗೆ ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments