Webdunia - Bharat's app for daily news and videos

Install App

ಕೊಡಗಿನ ಹೆದ್ದಾರಿ ಅಭಿವೃದ್ಧಿಗೆ ಸಿ.ಎಂ.ಗೆ ಪ್ರತಾಪ್ ಸಿಂಹ ಮನವಿ

Webdunia
ಮಂಗಳವಾರ, 8 ಫೆಬ್ರವರಿ 2022 (19:32 IST)
ಮೈಸೂರು-ಕೊಡಗು ಕ್ಷೇತ್ರದಲ್ಲಿನ ರಸ್ತೆಗಳನ್ನು ಕೆಆರ್‍ಡಿಸಿಎಲ್ ವತಿಯಿಂದ  ಸಾರ್ವಜನಿಕ ಸಂಸ್ಥೆಗಳ ಸಹಯೋಗದಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಅಂಗೀಕಾರ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ಪ್ರತಾಪ್ ಸಿಂಹ ಯೋಜನಾ ವರದಿ ಮೂಲಕ ಮನವಿ ಮಾಡಿದ್ದಾರೆ.      
ಈ ರಸ್ತೆಗಳ ಅಭಿವೃದ್ಧ್ದಿಗಾಗಿ ರಾಜ್ಯ ಬಜೆಟ್‍ನಲ್ಲಿ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಬಳಿ ಸಂಸದ ಪ್ರತಾಪ್ ಸಿಂಹ ಯೋಜನಾ ವರದಿಯೊಂದಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. 
ಹುಣಸೂರು ತಾಲ್ಲೂಕು ಯಶೋಧರ ಮರ ಹತ್ತಿರ ರಾಷ್ಟ್ರೀಯ ಹೆದ್ದಾರಿ-275ರ ಜಂಕ್ಷನ್ (ಕಲ್ಲುಬೆಟ್ಟ) ನಿಂದ ರಾಜ್ಯ  ಹೆದ್ದಾರಿ-90 (ಹುಣಸೂರು-ವೀರಾಜಪೇಟೆ-ತಲಕಾವೇರಿ ರಸ್ತೆ) ತಿತಿಮತಿ-ಗೋಣಿಕೊಪ್ಪ-ಬಿಟ್ಟಂಗಾಲ-ಪೆರಂಬಾಡಿ(ರಾಜ್ಯ ಹೆದ್ದಾರಿ) 
ಕಂಡಿಮಕ್ಕಿ-ಮಾಕುಟ್ಟ ಮಾರ್ಗವಾಗಿ ಕರ್ನಾಟಕ-ಕೇರಳ ಗಡಿ ವರೆಗೆ ರಸ್ತೆ ಅಭಿವೃದ್ಧಿ-ಒಟ್ಟು 76 ಕಿ.ಮೀ. ಉದ್ದ. ರಾಜ್ಯ  ಹೆದ್ದಾರಿ-89 (ಮಡಿಕೇರಿ-ಕುಟ್ಟ ರಸ್ತೆ) ಮಡಿಕೇರಿ-ಸಿದ್ದಾಪುರ-ಪಾಲಿಬೆಟ್ಟ-ಗೋಣಿಕೊಪ್ಪ-ಪೊನ್ನಂಪೇಟೆ-ಹುದಿಕೇರಿ-ಶ್ರೀಮಂಗಲ ಮಾರ್ಗವಾಗಿ ಕುಟ್ಟ ಸೇರುವ ರಸ್ತೆ ಅಭಿವೃದ್ಧಿ- ಒಟ್ಟು 85.00 ಕಿಮೀ ಉದ್ದ.
ಈ ಹೆದ್ದಾರಿ ರಸ್ತೆಗಳ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments