‘ಆಯಮ್ಮ ಕೆಲಸ ಮಾಡಲ್ಲ’ ಸುಮಲತಾ ಅಂಬರೀಶ್ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಾತು ವೈರಲ್

Webdunia
ಭಾನುವಾರ, 15 ನವೆಂಬರ್ 2020 (11:18 IST)
ಮಂಡ್ಯ: ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಪ್ರಚಂಡ ಜಯಭೇರಿ ಬಾರಿಸಿ ಮೊದಲ ಬಾರಿಗೆ ಸಂಸದೆಯಾದ ಸುಮಲತಾ ಅಂಬರೀಶ್ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ ಮಾತಿನ ವಿಡಿಯೋವೊಂದು ಈಗ ವೈರಲ್ ಆಗಿದೆ.


‘ಆಯಮ್ಮ ಏನೂ ಕೆಲಸ ಮಾಡಲ್ಲ. ಮಂಡ್ಯದ ಕೆಲಸ ಏನೇ ಇದ್ದರೂ ನನಗೆ ಹೇಳಿ’ ಎಂದು ಯೋಜನಾ ನಿರ್ದೇಶಕರ ಜತೆ ಪ್ರತಾಪ್ ಸಿಂಹ ಮೊಬೈಲ್ ನಲ್ಲಿ ಸಂಭಾಷಣೆ ಮಾಡುವುದನ್ನು ಯಾರೋ ಮೊಬೈಲ್ ನಲ್ಲಿ ಸೆರೆಹಿಡಿದು ವಿಡಿಯೋ ವೈರಲ್ ಮಾಡಿದ್ದಾರೆ. ದೇವೇಗೌಡರ ಕುಟುಂಬದವರನ್ನು ಸೋಲಿಸುವ ಸಲುವಾಗಿ ಜನ ಅವರನ್ನು ಅಲ್ಲಿ ಗೆಲ್ಲಿಸಿದ್ದಾರಷ್ಟೇ. ಅವರ ಬಳಿ ಏನೂ ಕೆಲಸವಾಗಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದು ಸುಮಲತಾ ಪರ ಬೆಂಬಲಿಗರನ್ನು ಕೆರಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ಮುಂದಿನ ಸುದ್ದಿ
Show comments