ಬಶೀರ್ ಸಾವಿನ ಕುರಿತು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು ಏನು ಗೊತ್ತಾ…?

Webdunia
ಭಾನುವಾರ, 7 ಜನವರಿ 2018 (12:01 IST)
ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಅಹಮ್ಮದ್ ಬಶೀರ್ ನಗರದ ಎ.ಜೆ. ಆಸ್ಪತ್ರೆಯಲ್ಲಿ ಇಂದು (ಭಾನುವಾರ) ಬೆಳಿಗ್ಗೆ 8.05ಕ್ಕೆ ಕೊನೆಯುಸಿರೆಳೆದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್‌ ಸಿಂಹ, ‘ಕಣ್ಣಿಗೆ ಕಣ್ಣು ಎಂದು ಹೊರಟರೆ ಇಡೀ ಜಗತ್ತು ಅಂಧತ್ವದಲ್ಲಿ ಮುಳುಗುತ್ತದೆ’ ಎಂದು ಟ್ವೀಟಿಸಿದ್ದಾರೆ.


ದೀಪಕ್‌ ರಾವ್ ಹತ್ಯೆಗೆ ಉತ್ತರವಾಗಿ ಬಶೀರ್‌ ಕೊಲೆಯಾಗುವುದು ಸರಿಯಲ್ಲ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಶಾಂತಿ ನೆಲೆಸಲು ಸೂಕ್ತ ಕ್ರಮಕೈಗೊಳ್ಳುವುದರ ಕುರಿತು ಚಿಂತಿಸಿಲ್ಲ, ಹಿಂದೂ–ಮುಸಲ್ಮಾನರ ನಡುವೆ ಶಾಂತಿ ಸಭೆ ಏರ್ಪಡಿಸುವುದು ಅಗತ್ಯವಾಗಿದೆ.’ ಎಂದು ಟ್ವೀಟಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಹೋಂ ಡೆಲಿವರಿ ಮಾಡಲು ಬಂದ ಯುವಕ: ಯಾರೂ ಇಲ್ಲದೇ ಇದ್ದಾಗ ಮಾಡಿದ್ದು ನೋಡಿ ನೆಟ್ಟಿಗರು ಶಾಕ್ Video

ಜಂಗಲ್ ಸಫಾರಿ ವೇಳೆ ಕೈ ಕೊಟ್ಟ ವಾಹನ, ಸರಿಪಡಿಸುತ್ತಿರುವಾಗಲೇ ಬಂತು ಹುಲಿ ಘರ್ಜನೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments