Webdunia - Bharat's app for daily news and videos

Install App

ಡಿಕೆಶಿ ಟಾರ್ಗೆಟ್ ಮಾಡಿ ಸಿಬಿಐಗೆ ಪ್ರವೀಣ್ ಸೂದ್ ನೇಮಕ

Webdunia
ಗುರುವಾರ, 18 ಮೇ 2023 (08:51 IST)
ತುಮಕೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಗಂಭೀರ ಆರೋಪ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದರಿಸುವುದು, ಬ್ಲ್ಯಾಕ್ಮೇಲ್ ರಾಜಕಾರಣ ಮಾಡುವುದು ಬಿಜೆಪಿಗರ ಕೆಲಸ. 40% ಕಮಿಷನ್, ಬೆಲೆ ಏರಿಕೆಯಿಂದ ಬಿಜೆಪಿ ಸೋತಿದೆ. ಬಿಜೆಪಿ ರಾಜ್ಯ ನಾಯಕರಿಗೆ ಮತ ಸೆಳೆಯುವ ಶಕ್ತಿ ಇಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಹೈಕಮಾಂಡ್ ಒಲವು ಸಿದ್ದರಾಮಯ್ಯ ಪರವಾಗಿದ್ದು, ಅವರು ಮುಖ್ಯಮಂತ್ರಿ ಆಗುವುದು ಖಚಿತ. ಡಿ.ಕೆ. ಶಿವಕುಮಾರ್ ಕೂಡ ಸಿದ್ದರಾಮಯ್ಯ ಅವರಿಗೆ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಪ್ರಮಾಣ ವಚನ ಸ್ವೀಕರಿಸಿದ ನಂತರ 10 ಕೆ.ಜಿ ಅಕ್ಕಿ ಘೋಷಣೆ ಮಾಡುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments