ಮಳೆಗಾಗಿ ಪ್ರಾರ್ಥಿಸಿ ಮದುವೆ ಮಾಡಿದ್ರು…

Webdunia
ಶುಕ್ರವಾರ, 20 ಜುಲೈ 2018 (16:07 IST)
ರಾಜ್ಯದ ವಿವಿಧೆಡೆ ಮಳೆಯು ಸುರಿಯುತ್ತಿದೆ. ಹಲವೆಡೆ ಭಾರಿ ಅನಾಹುತ ಆಗುವಂತೆ ಮಳೆರಾಯ ತನ್ನ ಆರ್ಭಟ ತೋರುತ್ತಿದ್ದಾನೆ. ಕೆಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಆದರೆ ಆ ಜಿಲ್ಲೆಯಲ್ಲಿ ಮಳೆರಾಯ ಮುನಿಸಿಕೊಂಡಿದ್ದಾನೆ. ಹೀಗಾಗಿ ಮಳೆಗಾಗಿ ಪ್ರಾರ್ಥಿಸಿ ಆ ಊರಿನ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ಮಾತ್ರ ಮಳೆಯ ಸಿಂಚನವಿಲ್ಲ. ಇದರಿಂದ ವರುಣದೇವ ಮುನಿಸಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಕತ್ತೆಗಳಿಗೆ ಮದುವೆ ಮಾಡಿದ್ದಾರೆ. ಹೀಗೆ ಮಾಡುವುದರಿಂದ ಮಳೆ ಬರುತ್ತದೆ ಎಂದು ನಂಬಿ ಕತ್ತೆಗಳಿಗೆ ಮೆರವಣಿಗೆ ಮಾಡಿದ್ದಾರೆ.

ಗ್ರಾಮದಲ್ಲಿ ಮಳೆ ಇಲ್ಲದ್ದರಿಂದ ರೈತರು ಪರಿತಪಿಸುವಂತಾಗಿದೆ. ಕೈ ಬಂದ ಫಸಲು ಸಹ ಮಳೆ ಇಲ್ಲದೆ ಒಣಗುತ್ತಿದೆ. ಆದಷ್ಟು ಬೇಗ ಮಳೆ ಬಂದರೆ ರೈತರಿಗೆ ಉಳಿಗಾಲ ಎನ್ನುವ ಮಾತು ಮಳೆಯನ್ನೆ ನಂಬಿರುವ ರೈತರದ್ದಾಗಿದೆ. ಹೀಗಾಗಿ ವರುಣ ದೇವನಿಗಾಗಿ ಪ್ರಾರ್ಥಿಸಿ ಕತ್ತೆಗಳ ಮದುವೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಮುಂದಿನ ಸುದ್ದಿ
Show comments