ಬಿಬಿಎಂಪಿ ಚುನಾವಣೆಗಾಗಿ ಪೂರ್ವಬಾವಿ ಸಿದ್ಧತೆ

Webdunia
ಗುರುವಾರ, 28 ಅಕ್ಟೋಬರ್ 2021 (20:14 IST)
ಇನೇನ್ನು ಕೆಲವೇ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುತ್ತಿದೆ. ಮಹಾನಗರ ಪಾಲಿಕೆಯ ಚುನಾವಣೆಯ ಪೂರ್ವಬಾವಿ ಸಿದ್ಧತೆಗಾಗಿ ಜಿಪಿ ಭವನದಲ್ಲಿ 28 ಕ್ಷೇತ್ರದ‌ ಅಧಕ್ಷರ ಜೊತೆ ಚರ್ಚೆಯನ್ನ ಹಮ್ಮಿಕೊಳ್ಳಾಗಿತ್ತು.ಬೆಂಗಳೂರುಮಹಾನಗರ  ಜಾತ್ಯತೀತ ಜನತಾದಳ ಅಧ್ಯಕ್ಷ ಆರ್ ಪ್ರಕಾಶ್ ಚುನಾವಣೆಯ ಕುರಿತು ಸುದೀರ್ಘವಾದ ಚರ್ಚೆಯನ್ನ ನಡೆಸಿದ್ರು .ಸಾರ್ವತ್ರಿಕ ಚುನಾವಣೆಯ ರೂಪರೇಷೆ ಹೇಗಿರಬೇಕೆಂದು ಅಧ್ಯಕ್ಷರೊಂದಿಗೆ ಮಾತನಾಡಿದ್ರು. ಇನ್ನೂ ಜಾತ್ಯಾತೀತ ಜನತಾದಳದ ಅಧ್ಯಕ್ಷ ಆರ್ ಪ್ರಕಾಶ್ ತಮ್ಮ ತಮ್ಮ ಕ್ಷೇತ್ರದ ವಿಭಾಗಕ್ಕೆ ಅಧ್ಯಕ್ಷರು , ಪದಾಧಿಕಾರಿಗಳನ್ನ ನೇಮಕ ಮಾಡಲು ಸಿದ್ಧತೆಮಾಡಿಕೊಳ್ಳುತ್ತೇವೆ. ನೇಮಕಮಾಡಿ ವರ್ಕ್ ಶಾಪ್ ಮಾಡುವಂತದ್ದು ,ಜೆಡಿಎಸ್ ಪಕ್ಷವನ್ನ ಮುಂಬಾರುವ ಚುನಾವಣೆಯಲ್ಲಿ ಪ್ರಚಾರ ಮಾಡುವ ಸಲುವಾಗಿ ,ಪಂಚರತ್ನ ಯೋಜನೆಗಳನ್ನ ಜಾರಿಗೆ ತಂದಂತಹ ಕುಮಾರಸ್ವಾಮಿಯವರ ಯೋಜನೆಯ ಪ್ರಚಾರ ಮಾಡುವ ಸಲುವಾಗಿ ಚರ್ಚೆಮಾಡುತ್ತಿರುವುದಾಗಿ ಜಾತ್ಯಾತೀತ ಜನತಾದಳದ ಅಧ್ಯಕ್ಷ ಆರ್ ಪ್ರಕಾಶ್ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಬಾಲಕ: ಮುಂದುವರಿದ ರಕ್ಷಣ ಕಾರ್ಯಾಚರಣೆ

ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗದ ಹುಲಿಕಲ್ ಘಾಟ್ ನಲ್ಲಿ ಮಣ್ಣುಕುಸಿತದಲ್ಲಿ ಮೂವರು ಕಾರ್ಮಿಕರ ಸಾವು: ಪರಿಹಾರ ಘೋಷಿಸಿದ ಸಿಎಂ

ಮುಂದಿನ ಸುದ್ದಿ
Show comments