ಚಳಿಗಾಲದ ಅಧಿವೇಶನಕ್ಕೆ ನಡೆದಿದೆ ಸಿದ್ಧತೆ

Webdunia
ಭಾನುವಾರ, 11 ನವೆಂಬರ್ 2018 (19:37 IST)
ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ವಿಧಾನ ಮಂಡಲದ ಅಧಿವೇಶನಕ್ಕಾಗಿ ಪೂರ್ವ ಸಿದ್ಧತೆ ಕುಂದಾನಗರಿಯಲ್ಲಿ ಸಾಗಿದೆ.

ಬೆಳಗಾವಿಯಲ್ಲಿ ವಿಧಾನಸಭೆ ಸಭಾಧ್ಯಕ್ಷ ರಮೇಶಕುಮಾರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಿದ್ಧತೆಯನ್ನು ಪರಿಶೀಲನೆ ನಡೆಸಲಿದ್ದಾರೆ.

ಅಧಿವೇಶನಕ್ಕಾಗಿ ಅಗತ್ಯವಿರುವ ವಸತಿ, ಊಟೋಪಚಾರ, ಭದ್ರತೆ ಸೇರಿದಂತೆ ಇತರ ಸಿದ್ಧತೆಗಳ ಬಗ್ಗೆ ಜಿಲ್ಲೆಯ ಆಡಳಿತ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ.

ಕುಂದಾನಗರಿ ಖ್ಯಾತಿಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನವನ್ನು ಸರಕಾರ ನಡೆಸುತ್ತಾ ಬರುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಟ್ಟಿದ ಮಗು ಅಳಲೇ ಇಲ್ಲ: ವೈದ್ಯರು ಮಾಡಿದ ಕೆಲಸವೇನು ನೋಡಿ Video

ಅಬ್ದುಲ್ ಕಲಾಂರನ್ನು ನಮ್ಮ ಕಾಂಗ್ರೆಸ್ ರಾಷ್ಟ್ರಪತಿ ಮಾಡಿದ್ದು ಎಂದಿದ್ದ ಪ್ರದೀಪ್ ಈಶ್ವರ್: ಅಸಲಿ ವಿಚಾರವೇನು ನೋಡಿ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments